Pankaj Menon

  • Fact Check: ಗೋಮಾಂಸ ರಫ್ತಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಿಂಗ್‌ ಆಗಿದ್ದಾರೆಯೇ, ಸತ್ಯ ಏನು?

    Fact Check: ಗೋಮಾಂಸ ರಫ್ತಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕಿಂಗ್‌ ಆಗಿದ್ದಾರೆಯೇ, ಸತ್ಯ ಏನು?

    Claimದೇಶದಲ್ಲಿ ಅತಿ ದೊಡ್ಡ ಗೋಮಾಂಸ ಉದ್ಯಮ ಪ್ರಾರಂಭಿಸಿದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ Factಸತ್ಯಶೋಧನೆಯ ಪ್ರಕಾರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಅವರು ಗೋಮಾಂಸದ ಉದ್ಯಮವನ್ನು ಹೊಂದಿಲ್ಲ ಮತ್ತು ಈ ಕುರಿತು ಕನ್ನಡಪ್ರಭ ಹೆಸರಿನಲ್ಲಿ ಪ್ರಕಟಿಸಿದ ವರದಿ ಸುಳ್ಳು ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಬಿಜೆಪಿ ಸರ್ಕಾರ ಗೋಹತ್ಯಾ ಕಾಯಿದೆಗೆ ತಂದ ತಿದ್ದುಪಡಿಗಳನ್ನು ವಾಪಸ್‌ ತೆಗೆದುಕೊಳ್ಳುತ್ತದೆ ಎಂಬ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದ ಬೆನ್ನಲ್ಲೇ, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ, ರಾಜೀವ್‌ ಚಂದ್ರಶೇಖರ್ ಅವರು…

  • Weekly Wrap: ರೈಲ್ವೇ ಸಿಗ್ನಲಿಂಗ್ ಜೆ.ಇ. ನಾಪತ್ತೆ, ಸ್ಟೇಷನ್‌ ಮಾಸ್ಟರ್ ಶರೀಫ್‌ಗೆ ಥಳಿತ ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    Weekly Wrap: ರೈಲ್ವೇ ಸಿಗ್ನಲಿಂಗ್ ಜೆ.ಇ. ನಾಪತ್ತೆ, ಸ್ಟೇಷನ್‌ ಮಾಸ್ಟರ್ ಶರೀಫ್‌ಗೆ ಥಳಿತ ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

    ಒಡಿಶಾ ರೈಲು ದುರಂತದ ಬಳಿಕ ವಿವಿಧ ಸುಳ್ಳು ನಿರೂಪಣೆಗಳು ಈ ವಾರವೂ ಸುದ್ದಿ ಮಾಡಿದೆ. ಸಿಬಿಐ ವಿಚಾರಣೆ ಶುರು ಮಾಡುತ್ತಲೇ ರೈಲ್ವೇ ಸಿಗ್ನಲಿಂಗ್ ನ ಜೂನಿಯರ್‌ ಎಂಜಿನಿಯರ್‌ ಅಮೀರ್‌ ಖಾನ್ ನಾಪತ್ತೆಯಾಗಿದ್ದಾರೆ ಮತ್ತು ಬಹನಾಗಾ ಸ್ಟೇಷನ್‌ ಮಾಸ್ಟರ್ ಶರೀಫ್‌ ಬಂಧನವಾಗಿದ್ದು, ಪೊಲೀಸರು ಥಳಿಸುತ್ತಿರುವ ವೀಡಿಯೋ ಎನ್ನುವ ಕ್ಲೇಮುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಉಳಿದಂತೆ, ಬಿಪರ್‌ ಜಾಯ್‌ ಚಂಡಮಾರುತದ ಪರಿಣಾಮ ತೋರಿಸಲು ಹಳೆಯ, ಸಂಬಂಧವೇ ಇಲ್ಲದ ವೀಡಿಯೋಗಳನ್ನು ಬಳಸಿರುವುದು, ಫೋಟೋ ತೆಗೆಯುತ್ತಿದ್ದ ಯುವತಿಯನ್ನು ಮೊಸಳೆ ನುಂಗಿದೆ ಎನ್ನುವ ವೀಡಿಯೋ,…

  • Fact Check: ಒಡಿಶಾ ರೈಲು ದುರಂತದ ಸ್ಟೇಷನ್ ಮಾಸ್ಟರ್ ಶರೀಫ್‌ಗೆ ‘ಹೊಡೆದು ವಿಚಾರಣೆ’ ಎನ್ನುವ ವೀಡಿಯೋಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ!

    Fact Check: ಒಡಿಶಾ ರೈಲು ದುರಂತದ ಸ್ಟೇಷನ್ ಮಾಸ್ಟರ್ ಶರೀಫ್‌ಗೆ ‘ಹೊಡೆದು ವಿಚಾರಣೆ’ ಎನ್ನುವ ವೀಡಿಯೋಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ!

    Claimಒಡಿಶಾ ರೈಲು ದುರಂತದ ಪ್ರಮುಖ ಆರೋಪಿ, ಮದರಸಾದಲ್ಲಿ ತಲೆಮರೆಸಿಕೊಂಡಿದ್ದ ಸ್ಟೇಷನ್ ಮಾಸ್ಟರ್ ಷರೀಫ್ ನನ್ನು ಬಂಧಿಸಲಾಗಿದ್ದು, ಪೊಲೀಸರು ಆತನ ವಿಚಾರಣೆ ನಡೆಸುವ ವೀಡಿಯೋ Factಇದು ಸ್ಟೇಷನ್‌ ಮಾಸ್ಟರ್ ಶರೀಫ್‌ ಗೆ ಬಡಿದು ವಿಚಾರಣೆ ನಡೆಸುವ ವೀಡಿಯೋ ಅಲ್ಲ. ಈ ವೀಡಿಯೋ 2021ರದ್ದಾಗಿದ್ದು ಮೆಕ್ಸಿಕೋ ಮೂಲದ್ದು. ಕೈಗಳಿಗೆ ಕೋಳ ಹಾಕಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಮಲಗಿಸಿ, ಮರದ ಹಲಗೆಯಿಂದ ಹೊಡೆಯುತ್ತ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು ಹಲವು ಬಳಕೆದಾರರು ಇತ್ತೀಚಿನ…

  • Fact Check: ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹35 ಕೋಟಿ ದೇಣಿಗೆ ನೀಡಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Fact Check: ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹35 ಕೋಟಿ ದೇಣಿಗೆ ನೀಡಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Claim ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹ 35 ಕೋಟಿ ದೇಣಿಗೆ ನೀಡಿದೆ ಎಂದು ಗೂಗಲ್‌ ಸರ್ಚ್ ನ ಚಿತ್ರವೊಂದನ್ನು ಎಪ್ರಿಲ್ 20, 2023 ರಂದು ಟ್ವೀಟ್ ಮಾಡಲಾಗಿದ್ದು, ವೈರಲ್‌ ಆಗಿದೆ. ಈ ಚಿತ್ರದ ಸತ್ಯಶೋಧನೆಗೆ ನ್ಯೂಸ್‌ಚೆಕರ್ ವಾಟ್ಸಾಪ್‌ ಟಿಪ್‌ಲೈನ್‌ಗೆ (+91-9999499044) ಹಲವು ಮನವಿಗಳು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ. Also Read: ಈರುಳ್ಳಿ ರಸ ಹಾಕುವುದರಿಂದ ಕಿವಿ ನೋವು ಗುಣವಾಗುತ್ತಾ? Fact ಸತ್ಯಶೋಧನೆಗಾಗಿ ನಾವು, ಗೂಗಲ್‌ ನಲ್ಲಿ “ಶಿರಡಿ ಸಾಯಿ ಟ್ರಸ್ಟ್”, “ಹಜ್” ಮತ್ತು “35…

  • Fact Check: ಫೋಟೋ ತೆಗೆಸಿಕೊಳ್ಳುತ್ತಿರುವ ಯುವತಿಯನ್ನು ಮೊಸಳೆ ನುಂಗಿದ್ದು ನಿಜವೇ, ಸತ್ಯ ಏನು?

    Fact Check: ಫೋಟೋ ತೆಗೆಸಿಕೊಳ್ಳುತ್ತಿರುವ ಯುವತಿಯನ್ನು ಮೊಸಳೆ ನುಂಗಿದ್ದು ನಿಜವೇ, ಸತ್ಯ ಏನು?

    Claim ಫೋಟೋ ತೆಗೆಸಿಕೊಳ್ಳುತ್ತಿರುವ ಯುವತಿಯೊಬ್ಬಳನ್ನು ಮೊಸಳೆ ನುಂಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಕುರಿತ ಟ್ವೀಟರ್ ಕ್ಲೇಮಿನಲ್ಲಿ “ಸಿಕ್ಕ ಸಿಕ್ಕ ಸೆಲ್ಪಿ ತೆಗೆದುಕೊಳ್ಳುವುದು, ಪೊಟೊ ತೆಗೆಸಿಕೊಳ್ಳುವ ಪರಿಣಾಮ ತುಂಬಾ ಅನಾಹುತಗಳಿಗೆ ಕಾರಣವಾಗಿದೆ. ಪೋಟೋಗಳ ಹುಚ್ಚು ತುಂಬಾ ಹೆಚ್ಚಾಗುತ್ತಿದೆ. ಅಪಾಯಗಳನ್ನು ನಾವೇ ತಂದು ಹಾಕಿಕೊಳ್ಳುತ್ತವೆ ಎಂಬುದಕ್ಕೆ ಇದೊಂದು ಉದಾಹರಣೆ” ಎಂದು ಹೇಳಲಾಗಿದೆ. ಈ ಟ್ವೀಟ್‌ ಇಲ್ಲಿದೆ. ಈ ಕುರಿತು ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನ್ಯೂಸ್‌ಚೆಕರ್‌ ವೀಡಿಯೋದ ಸ್ಕ್ರೀನ್‌ ಗ್ರ್ಯಾಬ್‌ಗಳನ್ನು…

  • Fact Check: ಒಡಿಶಾ ರೈಲು ದುರಂತ ಬಳಿಕ ಸಿಗ್ನಲ್‌ ಜೆ.ಇ. ಅಮೀರ್ ಖಾನ್‌ ನಾಪತ್ತೆಯಾಗಿದ್ದಾರೆಯೇ, ಸತ್ಯ ಏನು?

    Fact Check: ಒಡಿಶಾ ರೈಲು ದುರಂತ ಬಳಿಕ ಸಿಗ್ನಲ್‌ ಜೆ.ಇ. ಅಮೀರ್ ಖಾನ್‌ ನಾಪತ್ತೆಯಾಗಿದ್ದಾರೆಯೇ, ಸತ್ಯ ಏನು?

    Claim ಒಡಿಶಾ ರೈಲು ದುರಂತ ಬಳಿಕ ರೈಲ್ವೇ ಸಿಗ್ನಲ್‌ ಜೆ.ಇ. ಅಮೀರ್ ಖಾನ್‌ ನಾಪತ್ತೆ Fact ರೈಲ್ವೇ ಸಿಗ್ನಲ್‌ ಜೆ.ಇ. ಅಮೀರ್ ಖಾನ್‌ ನಾಪತ್ತೆಯಾಗಿಲ್ಲ. ಎಲ್ಲ ಸಿಬ್ಬಂದಿ ಸಿಬಿಐ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ರೈಲ್ವೇ ಸ್ಪಷ್ಟೀಕರಣ ನೀಡಿದೆ. ಒಡಿಶಾದ ರೈಲು ದುರಂತ ನಡೆದ ಬೆನ್ನಲ್ಲೇ ದುರಂತದ ಕಾರಣದ ಬಗ್ಗೆ ಸಂಶಯಗಳು ಇರುವುದರಿಂದ ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ಇದೇ ವೇಳೆ, ರೈಲ್ವೇ ಸಿಗ್ನಲಿಂಗ್‌ ಜವಾಬ್ದಾರಿ ಹೊಂದಿದ ಜೂನಿಯರ್ ಎಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ…

  • Fact Check: ರಾಮಾಯಣ ಧಾರಾವಾಹಿ ಶೀರ್ಷಿಕೆ ಗೀತೆಯನ್ನು ಅಮೆರಿಕನ್‌ ಶೋದಲ್ಲಿ ಬಾಲಕರು ಹಾಡಿದ್ದಾರೆಯೇ? ಇಲ್ಲ, ಇದು ಸುಳ್ಳು

    Fact Check: ರಾಮಾಯಣ ಧಾರಾವಾಹಿ ಶೀರ್ಷಿಕೆ ಗೀತೆಯನ್ನು ಅಮೆರಿಕನ್‌ ಶೋದಲ್ಲಿ ಬಾಲಕರು ಹಾಡಿದ್ದಾರೆಯೇ? ಇಲ್ಲ, ಇದು ಸುಳ್ಳು

    Claimಅಮೆರಿಕನ್ ಶೋನಲ್ಲಿ ರಾಮಾಯಣ ಧಾರಾವಾಹಿ ಶೀರ್ಷಿಕೆ ಗೀತೆ ಹಾಡಿದ ಅಮೆರಿಕನ್ ಮಕ್ಕಳು Factಇದು ಅಮೆರಿಕನ್‌ ಶೋ ಅಲ್ಲ, ರಾಮಾಯಣದ ಶೀರ್ಷಿಕೆ ಗೀತೆಯೂ ಅಲ್ಲ, ಇದು ಬ್ರಿಟನ್‌ ಗಾಟ್‌ ಟ್ಯಾಲೆಂಟ್‌ ಕಾರ್ಯಕ್ರಮವಾಗಿದ್ದು ಅದರಲ್ಲಿ ಹೋಪ್‌ ಎನ್ನುವ ಹಾಡು ಹಾಡಿದ್ದಾಗಿದೆ. ಅಮೆರಿಕನ್‌ ಟ್ಯಾಲೆಂಟ್‌ ಶೋ ಒಂದರಲ್ಲಿ ಇಬ್ಬರು ಮಕ್ಕಳು ರಾಮಾಯಣ ಧಾರಾವಾಹಿಯ ಶೀರ್ಷಿಕೆ ಗೀತೆಯನ್ನು ಹಾಡುತ್ತಿದ್ದಾರೆ ಎಂಬ ಮೆಸೇಜ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಾಟ್ಸಾಪ್‌ನಲ್ಲಿ ಶೇರ್‌ ಆಗುತ್ತಿರುವ ಈ ಮೆಸೇಜ್‌ನಲ್ಲಿ “ ಅಮೆರಿಕನ್ ಶೋನಲ್ಲಿ ರಾಮಾಯಣ ಧಾರಾವಾಹಿ ಶೀರ್ಷಿಕೆ…

  • Fact Check: ಸೇತುವೆ ಮೇಲೆ ಭಾರೀ ತೆರೆಗಳು ಅಪ್ಪಳಿಸುವ ವೈರಲ್‌ ವೀಡಿಯೋ ಬಿಪರ್ ಜಾಯ್ ಚಂಡಮಾರುತದ್ದಲ್ಲ!

    Fact Check: ಸೇತುವೆ ಮೇಲೆ ಭಾರೀ ತೆರೆಗಳು ಅಪ್ಪಳಿಸುವ ವೈರಲ್‌ ವೀಡಿಯೋ ಬಿಪರ್ ಜಾಯ್ ಚಂಡಮಾರುತದ್ದಲ್ಲ!

    Claim ಬಿಪರ್ ಜಾಯ್‌ ಚಂಡಮಾರುತದಿಂದಾಗಿ ಗುಜರಾತಲ್ಲಿ ಸೇತುವೆಯ ಮೇಲೆ ಭಾರೀ ತೆರೆ ಅಪ್ಪಳಿಸಿದೆ. ಇಂತಹುದೇ ಹೇಳಿಕೆಯಿರುವ ಟ್ವೀಟ್‌ ಗಳ ಆರ್ಕೈವ್‌ ಮಾಡಿದ ಆವೃತ್ತಿಗಳನ್ನು ಇಲ್ಲಿ and ಇಲ್ಲಿ ನೋಡಬಹುದು. Fact ನ್ಯೂಸ್ಚೆಕರ್ ವೀಡಿಯೊದ ಕೀಫ್ರೇಮ್ಗಳ ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದು, ಈ ವೇಳೆ ಆಗಸ್ಟ್ 26, 2017 ರಂದು ದ್ವೀಪಡೈರಿ ಲಕ್ಷದ್ವೀಪ ಅಪ್ಲೋಡ್ ಮಾಡಿದ ಈ ಯೂಟ್ಯೂಬ್ ವೀಡಿಯೊ ಲಭ್ಯವಾಗಿದೆ. ಆಗಸ್ಟ್ 23, 2017 ರಂದು ಮಿನಿಕೋಯ್ ದ್ವೀಪದ ಪೂರ್ವ ಜೆಟ್ಟಿಯ ಮೇಲೆ ಬೃಹತ್ ಅಲೆಗಳು ಬಡಿದಿವೆ ಎಂದು ಇದರಲ್ಲಿ ಹೇಳಲಾಗಿದೆ.…

  • Fact Check: ತೆಂಗಿನ ಮರ ತೂಗಾಡಿದ್ದು ಬಿಪರ್ ಜಾಯ್‌ ಚಂಡಮಾರುತ ಕಾರಣ ಅಲ್ಲ, ಇದು ಸುಳ್ಳು!

    Fact Check: ತೆಂಗಿನ ಮರ ತೂಗಾಡಿದ್ದು ಬಿಪರ್ ಜಾಯ್‌ ಚಂಡಮಾರುತ ಕಾರಣ ಅಲ್ಲ, ಇದು ಸುಳ್ಳು!

    Claim ಬಿಪರ್ ಜಾಯ್‌ ಚಂಡಮಾರುತದಿಂದಾಗಿ ತೆಂಗಿನ ಮರ ತೀವ್ರವಾಗಿ ತೂಗಾಡುತ್ತಿರುವ ದೃಶ್ಯ ಈ ಟ್ವೀಟ್‌ನ ಆರ್ಕೈವ್‌ ಆವೃತ್ತಿ ಇಲ್ಲಿದೆ. Fact ಈ ಬಗ್ಗೆ ಸತ್ಯಶೋಧನೆಗೆ ನ್ಯೂಸ್‌ಚೆಕರ್‌ ಕೀಫ್ರೇಮ್‌ಗಳನ್ನು ತೆಗೆದು  Google lens ಮೂಲಕ ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದು, ಈ ವೇಳೆ @anish_kohli ಟ್ವೀಟ್ ಖಾತೆಯಲ್ಲಿ ಆಗಸ್ಟ್ 6, 2020ರಂದು ಮಾಡಿದ ಟ್ವೀಟ್ ಲಭ್ಯವಾಗಿದೆ. ಇದರಲ್ಲಿ ತೆಂಗಿನ ಮರ ತೂಗಾಡುತ್ತಿರುವ ದೀರ್ಘ ದೃಶ್ಯವಿದೆ. ಇದೇ ರೀತಿ ಆಗಸ್ಟ್ 2022ರಂದು ಹಂಚಿಕೊಂಡಿರುವ ಇದೇ ದೃಶ್ಯದ ಆವೃತ್ತಿಗಳು ಇಲ್ಲಿ ಮತ್ತು…

  • Fact Check: ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿ ನಡೆಸಿದ ಪ್ರತಿಭಟನೆಗೆ ಕೋಮು ಬಣ್ಣ!

    Fact Check: ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿ ನಡೆಸಿದ ಪ್ರತಿಭಟನೆಗೆ ಕೋಮು ಬಣ್ಣ!

    Claimಶಾಂತಿಪ್ರಿಯ ಯುವಕರು ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿದ್ದಾರೆ Factಒಡಿಶಾದಲ್ಲಿ ನಡೆದ ಕೋರಮಂಡಲ್‌ ಎಕ್ಸ್ ಪ್ರೆಸ್‌ ದುರಂತಕ್ಕೂ ಇದಕ್ಕೂ ಸಂಬಂಧವಿಲ್ಲ, ರೈಲ್ವೇ ಹಳಿ ಕ್ಲಾಂಪ್‌ಗಳನ್ನು ಕಿತ್ತು ಹಾಕಿರುವ ವಿದ್ಯಮಾನ 2022 ಜೂನ್‌ ವೇಳೆ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆಯಲ್ಲಿ ರಾಜಸ್ಥಾನದಲ್ಲಿ ನಡೆದ ಬಗ್ಗೆ ವರದಿಯಾಗಿತ್ತು ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲು ದುರಂತ ಬೆನ್ನಲ್ಲೇ, ಇಂತಹ ಅವಘಡಕ್ಕೆ ಕೋಮು ಬಣ್ಣ ನೀಡುವ ಹೇಳಿಕೆಗಳು ಹರಿದಾಡಿವೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಇಂತಹ ಕ್ಲೇಮ್ ಒಂದರಲ್ಲಿ “ಹೇಳೋದು ಬೇಕಾಗಿಲ್ಲಾ ತಮಗೆ ಅರ್ಥ ಅಗಿರುತ್ತದೆ.…