Pankaj Menon
-

Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?
Claim ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ Factಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನುವುದು ಸುಳ್ಳು, ಇದು ಇಸ್ಲಾಮಿಕ್ ಧ್ವಜವಾಗಿದೆ ಲೋಕಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಯಿತು ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್ ಚೆಕರ್ ಟಿಪ್ ಲೈನ್ (+91-9999499044) ಗೆ ಮನವಿ ಬಂದಿದ್ದು ಅದನ್ನು ತನಿಖೆಗೆ ಅಂಗೀಕರಿಸಲಾಗಿದೆ. Also Read:…
-

Fact Check: ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ ಸೋನಿಯಾ ಗಾಂಧಿಗೆ ಎಂ.ಬಿ. ಪಾಟೀಲ್ ಬರೆದ ಪತ್ರ ಸತ್ಯವೇ?
Claimಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ Factಈ ಪತ್ರವು ನಕಲಿಯಾಗಿದ್ದು, ಬಿಎಲ್ಡಿ ಅಸೋಸಿಯೇಷನ್ ಲೆಟರ್ ಹೆಡ್ ಅನ್ನು ತಿರುಚಲಾಗಿದೆ, 2019ರಲ್ಲಿ ಈ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು ಹಿಂದೂಗಳನ್ನು ವಿಭಜಿಸಿ, ಮುಸ್ಲಿಮರನ್ನು ಸಂಘಟಿಸುವುದಾಗಿ, ಈಗ ಕರ್ನಾಟಕದಲ್ಲಿ ಸಚಿವರಾಗಿರುವ ಎಂ.ಬಿ. ಪಾಟೀಲ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 2017 ಜುಲೈ 10…
-

Fact Check: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ವೀಡಿಯೋ ನಿಜವೇ?
Claimಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ Fact ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವೀಡಿಯೋಗಳು ನೈಜವಾಗಿ ಅಲ್ಲಿನದ್ದಲ್ಲ, ವಿಶ್ವದ ವಿವಿಧೆಡೆಗಳಲ್ಲಿ ಸಂಭವಿಸಿದ ಪ್ರವಾಹ, ಪಾಕೃತಿಕ ವಿಕೋಪಗಳ ವೀಡಿಯೋಗಳನ್ನು ಎಡಿಟ್ ಮಾಡಿ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಅಣೆಕಟ್ಟು ಸ್ಫೋಟ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್ಚೆಕರ್ ಟಿಪ್ ಲೈನ್ ಗೆ ಬಳಕೆದಾರರೊಬ್ಬರು ಮನವಿ ಮಾಡಿದ್ದು, ಅದನ್ನು ಸತ್ಯಶೋಧನೆಗೆ ಅಂಗೀಕರಿಸಲಾಗಿದೆ. Also Read:…
-

Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್
Claim ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ಡೀಪ್ ಫೇಕ್ ವೀಡಿಯೋ ಎಂದು ನ್ಯೂಸ್ ಚೆಕರ್ ಕಂಡುಕೊಂಡಿದೆ. Also Read: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು? Fact ಸತ್ಯಶೋಧನೆಯ ಭಾಗವಾಗಿ ವೀಡಯೋವನ್ನು ನಾವು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಈ ವೇಳೆ ವೀಡಿಯೋದ ಹಲವು ಫ್ರೇಂಗಳಲ್ಲಿ, ಮಹಿಳೆಯ…
-

Fact Check: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?
Claimಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ Factಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಂಧಿಸಿ ಎಳೆದೊಯ್ದಿಲ್ಲ, ಬಂಧನಕ್ಕೊಳಗಾದವರು ಎರ್ನಾಕುಳಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಶಿಯಾಸ್ ಎಂಬವರಾಗಿದ್ದು, ಆನೆದಾಳಿಯ ವಿರುದ್ಧದ ಪ್ರತಿಭಟನೆ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು ಕೇರಳ ಪೊಲೀಸರು ಅಲ್ಲಿನ ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎಂಬ ರೀತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಕೇರಳ ಪೊಲೀಸರು ಕೇರಳದ ಅಬಕಾರಿ ಮಂತ್ರಿಯನ್ನ ಎಳೆದುಕೊಂಡು ಹೋಗುವುದು ,ಪೊಲೀಸರಿಗೆ ಬೈದಿರುವುದಕ್ಕೆ ಈ…
-

Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್ ನೋಟ
ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು ಈ ವಾರ ಹರಿದಾಡಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಸುಳ್ಳು ಸುದ್ದಿಗಳೇ ಹೆಚ್ಚಾಗಿದ್ದವು. ಈ ಕುರಿತು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ಸತ್ಯಾಸತ್ಯತೆಯನ್ನು ತೆರೆದಿಟ್ಟಿದೆ. ಇದು ಹೊರತಾಗಿ ಆರೋಗ್ಯ ವಿಚಾರದಕ್ಕೆ ಸಂಬಂಧಿಸಿ ತಲೆ ದಿಂಬು ಇಲ್ಲದೆ ಮಲಗುವುದರಿಂದ ರಕ್ತಪರಿಚಲನೆ…
-

Fact Check: ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ನಿಜವೇ?
Claimಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ Factಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವುದು ಕ್ಲಿಪ್ಡ್ ವೀಡಿಯೋ ಆಗಿದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳುತ್ತಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. 17 ಸೆಕೆಂಡುಗಳ ಈ ವೀಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು “ಕಾಂಗ್ರೆಸ್ ಕಥೆ ಮುಗಿದಿದೆ, ಕಾಂಗ್ರೆಸ್ ಸತ್ತಿದೆ ಮತ್ತು ಕಾಂಗ್ರೆಸ್ ಈಗ ಎಲ್ಲಿಯೂ ಕಾಣಿಸುವುದಿಲ್ಲ” ಎಂದು…
-

Fact Check: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆಯೇ, ಸತ್ಯ ಏನು?
Claimವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ Factಇದು ಹಳೆಯ ವೀಡಿಯೋ ಆಗಿದ್ದು, ಪಾಕಿಸ್ಥಾನದ ಕರಾಚಿಯಿಂದ ಬಂದಿದೆ ವಯನಾಡ್ ನಲ್ಲಿ ಭಾರತದ ತ್ರಿವರ್ಣ ಧ್ವಜದ ಬಗ್ಗೆ ಅವಮಾನ ಮಾಡಲಾಗಿದೆ, ಜನ ನಿಬಿಡ ರಸ್ತೆಯಲ್ಲಿ ವಾಹನಗಳನ್ನು ತ್ರಿವರ್ಣ ಧ್ವಜದ ಮೇಲೆಯೇ ಚಲಾಯಿಸಲಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸ್ ಆಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ವಾಹನ ಸಂಖ್ಯೆ. KL-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಈಗ ವಿಶ್ವಾದ್ಯಂತ ಫಾರ್ವರ್ಡ್ ಮಾಡಿ – 6 ತಿಂಗಳ…
-

Fact Check: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ರಸ್ತೆಯಲ್ಲೇ ಗೋಹತ್ಯೆ Factವನ್ಯಪ್ರಾಣಿ-ಮಾನವ ಸಂಘರ್ಷದ ವಿರುದ್ಧ ವಯನಾಡಿನ ಪುಲ್ಪಲ್ಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉದ್ರಿಕ್ತರ ಗುಂಪು ಹುಲಿದಾಲಿಗೊಳಗಾದ ಹಸುವನ್ನು ಅರಣ್ಯ ಇಲಾಖೆ ಜೀಪಿನ ಮೇಲೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದರು ಮುಸ್ಲಿಂ ಸಮುದಾಯದವರು ರಸ್ತೆಯಲ್ಲೇ ಗೋಹತ್ಯೆ ಮಾಡುತ್ತಿದ್ದಾರೆ ಎಂಬ ಹೇಳಿಕೆಯನ್ನು ವೀಡಿಯೋದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ ಗೋಹತ್ಯೆ ಕುರಿತ ಹೇಳಿಕೆಯೊಂದಿಗೆ ಜೀಪ್ ಒಂದರ ಮೇಲೆ ಹಸುವನ್ನು ಕಟ್ಟಿರುವುದು ಕಂಡುಬಂದಿದೆ. Also Read: ರಾಹುಲ್ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ,…
-

Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?
Claimದಾವಣಗೆರೆಯಲ್ಲಿ ಬಾಲಕನೊಬ್ಬ ಸ್ಮೋಕ್ ಬಿಸ್ಕೆಟ್ ಗಳನ್ನು ತಿಂದು ಮೃತಪಟ್ಟಿದ್ದಾನೆ Factಸ್ಮೋಕ್ ಬಿಸ್ಕೆಟ್ ಗಳನ್ನು ತಿಂದ ಬಾಲಕ ಅಸ್ವಸ್ಥಗೊಂಡು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಆತ ಮೃತಪಟ್ಟಿಲ್ಲ. ಘಟನೆ ಸಂಬಂಧ ದಾವಣಗೆರೆ ಆಹಾರ ನಿರೀಕ್ಷಕರು ಅಂಗಡಿ ಮುಚ್ಚಿಸಿದ್ದಾರೆ ದಾವಣಗೆರೆಯಲ್ಲಿ ನಡೆದ ಘಟನೆಯೊಂದರಲ್ಲಿ, ಬಾಲಕನೊಬ್ಬ ತಿನಿಸೊಂದನ್ನು ತಿಂದು ಅಸ್ವಸ್ಥಗೊಂಡು ಬಳಿಕ ಮೃತಪಟ್ಟಿದೆ ಎಂಬಂತೆ, ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ನಿನ್ನೆ ದಾವಣಗೆರೆ ಅರುಣಾ ಟಾಕಿಸ್ ಮುಂಬಾಗ ಇರುವ ಎಕ್ಸಿಬಿಷನ್ ನಲ್ಲಿ ನಡೆದ ಘಟನೆ ನಿಮ್ಮ ಮಕ್ಕಳನ್ನು ಕರೆದು…