Pankaj Menon

  • Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

    Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ Fact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ತಮಿಳುನಾಡಿನ ತೆಂಕಾಸಿ ಎಂಬಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇವಸ್ಥಾನವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ಹೇಳುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಲು ನ್ಯೂಸ್‌ಚೆಕರ್‌ ಮುಂದಾಗಿದ್ದು, ಇದು ನಿಜವಲ್ಲ ಎಂದು ತಿಳಿದುಬಂದಿದೆ. Also Read: ನಾಮಪತ್ರ…

  • Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

    Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

    Claimರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದಾರೆ Fact ವೈರಲ್‌ ವೀಡಿಯೋ,  ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ ನಿಮಿತ್ತ ನಾಮಪತ್ರ ಸಲ್ಲಿಕೆ ಬಳಿಕ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿರುವ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ದೇಶದಲ್ಲಿ…

  • Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?

    Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?

    Claimಅಧಿಕಾರಕ್ಕೆ ಬಂದರೆ ರಾಮನ ದೇವಾಲಯಕ್ಕೆ ಬೀಗ ಹಾಕುವುದುದಾಗಿ ಹೇಳಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮೇಲೆ ಚಪ್ಪಲಿ ಎಸೆದ ಜನರು Factಕನೌಜ್ನಲ್ಲಿ ರೋಡ್ ಶೋ ವೇಳೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮೇಲೆ ಹೂವಿನ ಹಾರಗಳನ್ನು ಎಸೆಯಲಾಗಿತ್ತು, ಚಪ್ಪಲಿ ಎಸೆದಿಲ್ಲ ದೇಶದ 18ನೇ ಲೋಕಸಭೆ ಚುನಾವಣೆ ನಡೆಯುತ್ತಿದ್ದು, 4ನೇ ಹಂತಕ್ಕೆ ಮತದಾನ ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಆರು ರಾಷ್ಟ್ರೀಯ ಪಕ್ಷಗಳು ಕಣದಲ್ಲಿ ಪ್ರಮುಖ ಸ್ಪರ್ಧಿಗಳಾಗಿವೆ. ಅದೇ ಸಮಯದಲ್ಲಿ, ಸರ್ಕಾರಗಳನ್ನು ರಚಿಸುವಲ್ಲಿ ಮತ್ತು ಬದಲಾಯಿಸುವಲ್ಲಿ…

  • Weekly wrap: ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ,  ವಾರದ ಕ್ಲೇಮ್‌ ನೋಟ

    Weekly wrap: ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ, ವಾರದ ಕ್ಲೇಮ್‌ ನೋಟ

    ಬಳ್ಳಾರಿಯ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟಮ ಮೋದಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆ, ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆ, ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂಬ ವಿಚಾರಗಳು ಈ ವಾರ ವೈರಲ್ ಆಗಿದ್ದವು. ಇದರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ಕೂಡ ವ್ಯಾಪಕವಾಗಿ ಹರಿದಾಡಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಹಿನ್ನೆಲೆಯ ಹೇಳಿಕೆಗಳು ಹೆಚ್ಚಿದ್ದು,…

  • Fact Check: ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆಯೇ?

    Fact Check: ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆಯೇ?

    Claimಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು Factದುಬೈನ ಅಸೋಸಿಯೇ‍ಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ಹೆಸರಲ್ಲಿ ಹೊರಡಿಸಲಾಗಿದೆ ಎನ್ನುವ ಪತ್ರವು ನಕಲಿಯಾಗಿದೆ. ಇಂತಹ ಸಂಘಟನೆ ಅಸ್ತಿತ್ವದಲ್ಲಿರುವ ಬಗ್ಗ ಸಾಕ್ಷ್ಯವಿಲ್ಲ. ಪತ್ರದಲ್ಲಿ ನೀಡಲಾದ ಸಂಪರ್ಕ ಸಂಖ್ಯೆಯೂ ನಿಜವಲ್ಲ ದುಬೈ ಮೂಲದ ಮುಸ್ಲಿಂ ಸಂಘಟನೆಯೊಂದು ಲೋಕಸಭಾ ಚುನಾವಣೆಯಲ್ಲಿ ‘ಕಾಂಗ್ರೆಸ್ ಪುನರುಸ್ಥಾಪನೆಗಾಗಿ’ ಕರ್ನಾಟಕಕ್ಕೆ ತೆರಳುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಿಸಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದಾಗ್ಯೂ, ವೈರಲ್ ಪತ್ರ ನಕಲಿ…

  • Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

    Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

    Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ   ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್‌ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ ಈ ವೀಡಿಯೋದಲ್ಲಿ ಕೆಲವು ಜನರು ಪ್ರತಿಕೃತಿ ದಹಿಸುತ್ತಿರುವ ದೃಶ್ಯ ಮತ್ತು, ಈ ವೀಡಿಯೋಕ್ಕೆ ‘ಲುಂಗಿ ಡ್ಯಾನ್ಸ್’ ಹಾಡಿನ ಆಡಿಯೋವನ್ನು ಸಹ ಸೇರಿಸಲಾಗಿದೆ. 0.23 ಸೆಕೆಂಡ್ ಗಳ ಈ ವೀಡಿಯೋದಲ್ಲಿ ದಹನದ ವೇಳೆ ಲುಂಗಿಗೆ ಬೆಂಕಿ ಹತ್ತಿಕೊಳ್ಳುವುದು…

  • Fact Check: ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಎಂದು ಸುಳ್ಳು ಪೋಸ್ಟ್ ಹಂಚಿಕೆ

    Fact Check: ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಎಂದು ಸುಳ್ಳು ಪೋಸ್ಟ್ ಹಂಚಿಕೆ

    Claimಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ Factಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿಲ್ಲ, ಏರ್ ಕಂಡೀಷನ್‌ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ ಕರ್ನಾಟಕದಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ ಎಂದು ಪೋಸ್ಟ್ ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇಸ್ಲಾಮಿಕ್‌ ಉಗ್ರರ ದಾಳಿ, ರಾಮೇಶ್ವರಂ ಕೆಫೆ ಬಳಿಕ ಇನ್ನೊಂದು ಐಇಡಿ ಸ್ಫೋಟ ಎಂಬಂತೆ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ. Also Read: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್…

  • Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್  

    Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್  

    Claim ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ಅವರೇ ಹೇಳಿದ್ದಾರೆ ಎಂಬಂತೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಟ್ಸಾಪ್‌ ನಲ್ಲಿ ಕಂಡು ಬಂದ ಹೇಳಿಕೆಯಲ್ಲಿ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನು ಮಾಡುತ್ತದೆ ಎಂದು ಅದರ ಅಧ್ಯಕ್ಷ ಖರ್ಗೆ ಯವರ ಬಾಯಿ ಇಂದಲೇ ಕೇಳಿ. ಕಾಂಗ್ರೆಸ್ ಹಿಂದೂಗಳ ಮನೆಗೆ ನುಗ್ಗಿ, ಅಲ್ಲಿರುವ ಬೀರುಗಳ ಬಾಗಿಲು ತೆರೆದು ಅಲ್ಲಿರುವ ಸಂಪತ್ತನ್ನು ಹೆಚ್ಚು ಮಕ್ಕಳಿರುವ ಮುಸಲ್ಮಾನರಿಗೆ ಹಂಚುತ್ತದೆ. ಹಿಂದೂಗಳಿಗೆ…

  • Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಹಿಂದೂಗಳಿಗೆ ಆಹ್ವಾನ ಎನ್ನುವ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಹಿಂದೂಗಳಿಗೆ ಆಹ್ವಾನ ಎನ್ನುವ ವೀಡಿಯೋ ಹಿಂದಿನ ಸತ್ಯ ಏನು?

    Claimಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನ Factಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನ ಎನ್ನುವುದು ನಿಜವಲ್ಲ, ವೈರಲ್ ವೀಡಿಯೋ ಸ್ವಾಮಿ ನರಸಿಂಹಾನಂದ ಅವರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ ಮುಸ್ಲಿಂ ಧರ್ಮಗುರುವಿನಂತೆ ಕಾಣುವ ವ್ಯಕ್ತಿಯೊಬ್ಬರು, ಹಿಂದೂಗಳ ವಿರುದ್ಧ ಮಾತನಾಡುವ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಈ ವೀಡಿಯೋ ಜೊತೆಗಿರುವ ಹೇಳಿಕೆಯಲ್ಲಿ “ಏನಾದರೂ ಖಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಯೊಂದು ಹಿಂದುಗಳ ಮನೆಮನೆಗೆ ಹೋಗಿ  ಹಿಂದೂಗಳನ್ನೂ…

  • Fact Check: ಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆಯೇ?

    Fact Check: ಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆಯೇ?

    Claimಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ Factಅಮೇಥಿಯಿಂದ ಪ್ರಿಯಾಂಕಾ, ರಾಯ್‌ ಬರೇಲಿಯಿಂದ ರಾಹುಲ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ ಎನ್ನುವುದು ಸುಳ್ಳು, ವೈರಲ್ ಪತ್ರವು ನಕಲಿಯಾಗಿದೆ ಉತ್ತರ ಪ್ರದೇಶದ ಅಮೇಥಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರ ಉಮೇದುವಾರಿಕೆಯನ್ನು ಘೋಷಿಸಲಾಗಿದೆ ಎಂಬಂತೆ ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದಾಗ್ಯೂ, ವೈರಲ್ ಪತ್ರ ನಕಲಿ ಎಂದು ನಮ್ಮ ತನಿಖೆಯಲ್ಲಿ ನಾವು ಕಂಡುಕೊಂಡಿದ್ದೇವೆ. ಈ…