Pankaj Menon

  • Fact Check: ಭಾರತ ಗಡಿಯಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂದು ಎಐ ಚಿತ್ರ ಹಂಚಿಕೆ

    Fact Check: ಭಾರತ ಗಡಿಯಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂದು ಎಐ ಚಿತ್ರ ಹಂಚಿಕೆ

    Claimಭಾರತ ಗಡಿಯಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ Factಬಿಸಿಲಿನಲ್ಲೂ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂದು ಹಂಚಿಕೊಳ್ಳಲಾಗಿರುವ ಚಿತ್ರವು ಎಐ ಮೂಲಕ ರಚಿಸಿದ್ದಾಗಿದೆ ಭಾರತ-ಪಾಕಿಸ್ಥಾನದ ಗಡಿಯಲ್ಲಿ ಬಿರು ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು ಊಟ ಮಾಡುತ್ತಿರುವ ದೃಶ್ಯ ಎಂಬಂತೆ ಫೋಟೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಭಾರತದ…ಪಾಕಿಸ್ತಾನದ ಗಡಿಯಲ್ಲಿರುವ ರಾಜಸ್ಥಾನದ ಬ್ಯಾಡ್ಮೇರ್‌ನಲ್ಲಿ 48° ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ರಸ್ತೆಯಲ್ಲಿ ಆಹಾರ ಸೇವಿಸುತ್ತಿರುವ ಭಾರತೀಯ ಸೇನೆಯ…

  • Fact Check: ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಸತ್ಯ ಏನು?

    Fact Check: ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಸತ್ಯ ಏನು?

    Claim ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ ಎಂದು ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕಲ್ಲಿಕೋಟೆಯ ಪೇರಾಂಬ್ರ ಎಂಬಲ್ಲಿನ ದೃಶ್ಯ. ತಂದೆಯ ನಿಧನ ತರುವಾಯ ಮನೆಯಲ್ಲಿನ CCTV ಪರಿಶೀಲಿಸಿದಾಗ ಕಂಡಿರುವ ಮಗನ ಪರಾಕ್ರಮದ ಕೆಲವೊಂದು ತುಣುಕುಗಳು. ಆಸ್ತಿಯ ಪಾಲಿಗಾಗಿ ತಾನು ಕಲಿತ ಕರಾಟೆಯನ್ನು ಅಪ್ಪನ ಮೇಲೆ ಮಗ ಪ್ರಯೋಗಿಸುತ್ತಿರುವುದು” ಎಂದು ವೈರಲ್‌ ಆಗಿದೆ. Fact ಸತ್ಯಶೋಧನೆಯ ಭಾಗವಾಗಿ ನಾವು ಮೊದಲು ವೈರಲ್ ವೀಡಿಯೊವನ್ನು ಇನ್ವಿಡ್ ಉಪಕರಣದ ಸಹಾಯದಿಂದ ಕೀಫ್ರೇಮ್‌ಗಳನ್ನಾಗಿ ಮಾಡಿದ್ದೇವೆ.…

  • Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?

    Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆಯೇ?

    Claimಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ ಉಲ್ಲಂಘಿಸಿದ್ದಾರೆ Factಮತಗಟ್ಟೆಯಲ್ಲಿ ಪತ್ನಿಯೊಂದಿಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಣಿಸಿಕೊಂಡ ವಿದ್ಯಮಾನ 2019ರದ್ದಾಗಿದೆ ಪತ್ನಿ ಮತದಾನ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೊತೆಗೇ ಇದ್ದು ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಪ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ದೇಶದಲ್ಲಿ ಮೋದಿ ಅಲೆ ಯಾವ ಲೆವೆಲ್ಲಿಗಿದೆ ಅಂದ್ರೆ  ವಿರೋಧ ಪಕ್ಷದ…

  • Weekly wrap: ಚರ್ಚ್ ನಲ್ಲಿ ರಾಮನವಮಿ ಆಚರಣೆ, ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ, ವಾರದ ಕ್ಲೇಮ್‌ ನೋಟ

    Weekly wrap: ಚರ್ಚ್ ನಲ್ಲಿ ರಾಮನವಮಿ ಆಚರಣೆ, ಬಿಯರ್ ಬಾಟಲಿ ಮೇಲೆ ಡಿ.ಕೆ. ಸುರೇಶ್ ಫೋಟೋ, ವಾರದ ಕ್ಲೇಮ್‌ ನೋಟ

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಾರ ಸುಳ್ಳು ಸುದ್ದಿಗಳು ಆ ವಿಚಾರದ ಸುತ್ತನೇ ಗಿರಕಿ ಹೊಡೆದಿದ್ದವು. ಚರ್ಚ್ ನಲ್ಲಿ ರಾಮನವಮಿ ಆಚರಣೆ ಎಂದು ಕಲ್ಲು ಹೊಡೆದ ವೀಡಿಯೋ, ಬಿಯರ್ ಬಾಟಲಿ ಮೇಲೆ ಡಿ.ಕೆ.ಸುರೇಶ್ ಫೋಟೋ ಹಾಕಿ ಹಂಚಲಾಗುತ್ತಿದೆ, ಸಚಿವ ರಾಜಣ್ಣ ದೇವೇಗೌಡರ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ, ಪ್ರಿಯಾಂಕಾ ವಾದ್ರಾ ಕೆಳೆಗೆ ತ್ರಿವರ್ಣ ಧ್ವಜದ ಚಿತ್ರ ಹಾಕಿದ ಬ್ಯಾನರ್ ಬೆಂಗಳೂರಲ್ಲಿ ಅಳವಡಿಸಲಾಗಿದೆ, ತುಮಕೂರು ಗುಬ್ಬಿ ಗೇಟ್ ಬಳಿಯ ಕಾಂಗ್ರೆಸ್‌ ಸಭೆಯಲ್ಲಿ ಪಾಕಿಸ್ಥಾನ ಧ್ವಜ ಹಾರಾಡಿದೆ, ಸಂವಿಧಾನ ಬದಲಾವಣೆ…

  • Fact Check: ಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್‌ ಎಂದು ಕೂಗಿದ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್‌ ಎಂದು ಕೂಗಿದ ವೀಡಿಯೋ ಹಿಂದಿನ ಸತ್ಯ ಏನು?

    Claimಬಿಜೆಪಿಯವರು ಎಸ್‌ಸಿ ಎಸ್ಟಿ ಸಮುದಾಯದ ವಿರುದ್ಧ ಮುರ್ದಾಬಾದ್‌ ಎಂದು ಕೂಗಿದ್ದಾರೆ Factಬಿಹಾರದ ಆಡಿಯೋಕ್ಕೆ ಬೇರೆಡೆಯ ವೀಡಿಯೋವನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಬಿಜೆಪಿ ಮಂದಿ ಎಸ್‌ಸಿ ಎಸ್ಟಿ ಸಮುದಾಯಗಳ ವಿರುದ್ಧ ಮುರ್ದಾಬಾದ್‌ ಎಂದು ಕೂಗುತ್ತಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿ ಪಕ್ಷದ ನೈಜ ಮುಖ. ದಲಿತರಿಗೆ ದಿಕ್ಕಾರ ಕೂಗುತ್ತಿರುವ ಕುತಂತ್ರಿಗಳು” ಎಂದಿದೆ. ಹೇಳಿಕೆಯೊಂದಿಗೆ ಹಾಕಲಾದ ವೀಡಿಯೋದಲ್ಲಿ ಬಿಜೆಪಿ ಧ್ವಜ ಹಿಡಿದ ಮಂದಿ ಎಸ್‌ಸಿ ಎಸ್ಟಿ ಮುರ್ದಾಬಾದ್‌ ಎಂದು ಕೂಗುವುದು ಕೇಳುತ್ತದೆ.…

  • Fact Check: ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜವನ್ನು ಬೀಸಲಾಗಿದೆ ಎನ್ನುವುದು ನಿಜವೇ?

    Fact Check: ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜವನ್ನು ಬೀಸಲಾಗಿದೆ ಎನ್ನುವುದು ನಿಜವೇ?

    Claimತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನ ಧ್ವಜವನ್ನು ಬೀಸಲಾಗಿದೆ Factತುಮಕೂರಿನಲ್ಲಿ ಗುಬ್ಬಿ ಗೇಟ್ ಬಳಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ಬೀಸಲಾಗಿದೆ ಎನ್ನುವುದು ನಿಜವಲ್ಲ ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ಬೀಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಶೇರ್ ಮಾಡಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ ಸಭೆ ಮುoದಿನ ಪ್ರಧಾನಿ ರಾಹುಲ್ ಗಾಂಧಿನ ಇಲ್ಲ ನರೇಂದ್ರ ಮೋದಿನ ನೀವೇ ತೀರ್ಮಾನ ಮಾಡಿ” ಎಂದಿದೆ.…

  • Fact Check: ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ

    Fact Check: ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ

    Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ Factರಾಹುಲ್‌ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ ಓಡಿಸುವ ಸ್ಪರ್ಧೆಯ ವೀಡಿಯೋ ಆಗಿದೆ ರಾಹುಲ್‌ ಗಾಂಧಿಯವರನ್ನು ನೋಡಲು ಜನಸಾಗರ ನೆರೆದಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಇದು ರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರ! ಮೋದಿಯ ಸಭೆಗೆ ಬಿಜೆಪಿಯವರು 500…

  • Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Fact check: ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆಯೇ?

    Claimವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ Factವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಿಲ್ಲ. ವೈರಲ್‌ ವೀಡಿಯೋ 2019ನೇ ಇಸವಿಯದ್ದು ಮತ್ತು ಕಾಸರಗೋಡಿನದ್ದಾಗಿದೆ ವಯನಾಡ್ ಅಭ್ಯರ್ಥಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ರಾಲಿಯಲ್ಲಿ ಮುಸ್ಲಿಂ ಬಾವುಟಗಳನ್ನು ಹಾರಿಸಲಾಗಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕೇರಳದ ವಯನಾಡ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಯ ರ‍್ಯಾಲಿಯಲ್ಲಿ ಮುಸಲ್ಮಾನರ…

  • Fact Check: ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆಯೇ?

    Fact Check: ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆಯೇ?

    Claim ಹಿಮಾಚಲ ಪ್ರದೇಶದಲ್ಲಿ ಚಿಚಾಮ್‌ ಸೇತುವೆಯನ್ನು ಹೊಸದಾಗಿ ನಿರ್ಮಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದು ಹರಿದಾಡುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ಇಂತಹ ಕ್ಲೇಮ್‌ ಗಳು ಕಂಡುಬಂದಿವೆ. ಇದರ ಬಗ್ಗೆ ನಾವು ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಸಂದರ್ಭ ಎಂದು ಕಂಡುಬಂದಿದೆ. ಇದೇ ರೀತಿಯ ಕ್ಲೇಮುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು. Also Read: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು? Fact ಸತ್ಯಶೋಧನೆಗಾಗಿ ನಾವು ಮೊದಲು ಗೂಗಲ್…

  • Fact Check: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು?

    Fact Check: ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರೇ, ಸತ್ಯ ಏನು?

    Claimಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದರು Factಬಪ್ಪನಾಡು ದೇಗುಲದಲ್ಲಿ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ ಎನ್ನಲಾದ ವಾಹನ ಮುಸ್ಲಿಮರದ್ದಲ್ಲ, ಅದು ಜಾತ್ರೆಗೆ ಬಂದ ವ್ಯಾಪಾರಿಗಳದ್ದಾಗಿತ್ತು ಬಪ್ಪನಾಡಿನಲ್ಲಿ ದೇವರ ರಥ ಬರುವ ದಾರಿಗೆ ಅಡ್ಡಲಾಗಿ ಮುಸ್ಲಿಮರು ವಾಹನಗಳನ್ನು ಇಟ್ಟಿದ್ದು ಅದನ್ನು ಹಿಂದೂ ಭಕ್ತರು ಎತ್ತಿ ಆಚೆಗೆ ಹಾಕಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಹಲವಾರು ವಿನಂತಿಗಳ ನಂತರವೂ ಮುಸ್ಲಿಂ ತನ್ನ ಕಾರನ್ನು ರಥಕ್ಕಾಗಿ ಪಕ್ಕಕ್ಕೆ…