Pankaj Menon
-

Fact Check: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ?
Claimತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ Factತುಮಕೂರು ಗುಬ್ಬಿ ತಾಲೂಕು ದೊಡ್ಡಗುಣಿ ಬಳಿ ಇರುವ ತಗ್ಗಿ ಹಳ್ಳಿ ಅರಣ್ಯ ಭಾಗದಲ್ಲಿ ವಿಚಿತ್ರ ಪ್ರಾಣಿ ಕಾಣಿಸಿಕೊಂಡಿದೆ ಎನ್ನುವುದು ಸುಳ್ಳಾಗಿದೆ ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಈ ಹೇಳಿಕೆಯಲ್ಲಿ, “ಗುಬ್ಬಿ ತಾಲೋಕು ದೊಡ್ಡಗುಣಿ ಬಳಿ ಇರುವ ತಗ್ಗಿಹಳ್ಳಿ ಅರಣ್ಯ ಭಾಗದಲ್ಲಿ ಕಾಣಿಸಿಕೊಂಡ ವಿಚಿತ್ರ ಪ್ರಾಣಿ, ಈ ಸೃಷ್ಟಿಯಲ್ಲಿ ಇನ್ನೂ ಏನೇನಿದೆಯೋ ಬಲ್ಲವರಾರು?” ಎಂದಿದೆ.…
-

Fact Check: ಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನುವುದು ನಿಜವೇ?
Claimಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ Factಬಾಂಗ್ಲಾ ವಲಸಿಗ ಮುಸ್ಲಿಮರಿಗಲ್ಲ, ಬದಲಾಗಿ 1971ರ ಯುದ್ಧದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದ ಬಾಂಗ್ಲಾದ ನಿರಾಶ್ರಿತ ಹಿಂದೂಗಳಿಗೆ ಪೌರತ್ವ, ಪರಿಶಿಷ್ಟ ವರ್ಗದಡಿ ಸೇರ್ಪಡೆ ಮತ್ತು ತಲಾ 5 ಎಕರೆ ಜಾಗ ನೀಡಲು ಸರ್ಕಾರ ಪ್ರಯತ್ನಿಸಿರುವ ವಿದ್ಯಮಾನ ಇದಾಗಿದೆ. ಬಾಂಗ್ಲಾ ವಲಸಿಗರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ ಎಂಬ ಹೇಳಿಕೆಯಿರುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ವಾಟ್ಸಾಪ್…
-

Weekly Wrap: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿ, ಅಲ್ವಾರ್ ನಲ್ಲಿ ಮುಸ್ಲಿಮರು ಹೊಡೆದರು, ವಾರದ ಕ್ಲೇಮ್ ನೋಟ
ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದ ವೀಡಿಯೋ, ಅಲ್ವಾರ್ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಹೊಡೆದ ಮುಸ್ಲಿಮರು, ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಜನಸಾಗರ ಎಂದು ಪುರಿ ರಥಯಾತ್ರೆ ಫೊಟೋ, ಮೇರೆ ಘರ್ ರಾಮ್ ಆಯಾ ಹೈ ಭಜನೆಗೆ ಜಬಲ್ಪುರ ಜಿಲ್ಲಾಧಿಕಾರಿ ನೃತ್ಯ, ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು, ಇವುಗಳು ಸುಳ್ಳು ಎಂದು ಸಾಬೀತುಪಡಿಸಿದೆ.…
-

Fact Check: ‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ
Claim‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ Factನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ, ಬದಲಾಗಿ ಕಂಟೆಂಟ್ ಕ್ರಿಯೇಟರ್ ಆಗಿರುವ ಮೃದುಲಾ ಮಹಾಜನ್ ಎಂಬವರಾಗಿದ್ದಾರೆ ‘ಮೇರೆ ಘರ್ ರಾಮ್ ಆಯೆ ಹೈ’ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಂಡುಬರುವ ಮಹಿಳೆ ಒಡಿಶಾದ ಸಂಬಲ್ಪುರದ ಜಿಲ್ಲಾಧಿಕಾರಿ ಅನನ್ಯಾ ದಾಸ್ ಎಂದು ಹೇಳಲಾಗುತ್ತಿದೆ. ಜನವರಿ 28, 2024…
-

Fact Check: ಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದ ವೀಡಿಯೋ ಹಿಂದಿನ ಸತ್ಯಾಂಶ ಏನು?
Claimಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು Factಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದಿರುವುದು ಸುಳ್ಳು. ಈ ವಿವಾದ ಒಂದ ಕುಟುಂಬದ ನಡುವಿನದ್ದಾಗಿದೆ ಎಂದು ತಿಳಿದುಬಂದಿದೆ ಅಲ್ವಾರ್ ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಮುಸ್ಲಿಮರು ಹೊಡೆದರು ಎಂದು ಹಲ್ಲೆಯೊಂದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಈ ವೀಡಿಯೋ ಸಂದೇಶದಲ್ಲಿ, “ಈ ವೀಡಿಯೋವನ್ನು ಆದಷ್ಟು ಬೇಗ ಎಲ್ಲಾ ಗ್ರೂಪ್ಗಳಲ್ಲಿ ಪೋಸ್ಟ್ ಮಾಡಿ ರಾಜಸ್ಥಾನ ಬಿಜೆಪಿ ಸರ್ಕಾರ…
-

Fact Check: ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?
Claim ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ. Also Read: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ? ಎಕ್ಸ್ ಖಾತೆಯ ಪೋಸ್ಟ್ ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಇದೇ ರೀತಿಯ ವರದಿಗಳನ್ನು ಜನವರಿ 23, 2023ರಂದು ವಿಜಯವಾಣಿ ಮತ್ತು ಉದಯವಾಣಿ ಪತ್ರಿಕೆಗಳು ಪ್ರಕಟಿಸಿದ್ದು, ಬುರ್ಜ್ ಖಲೀಫಾದಲ್ಲಿ…
-

Fact Check: ಅಯೋಧ್ಯೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎನ್ನುವುದು ನಿಜವೇ?
Claim ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲೇ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಹರಿದಾಡಿದೆ. ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಥೈಲ್ಯಾಂಡ್ ವೀಡಿಯೋ, ಅಯೋಧ್ಯೆಯದ್ದಲ್ಲ ಎಂದು ಪತ್ತೆ ಮಾಡಿದೆ. Also Read: ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರವನ್ನು ಸೃಷ್ಟಿಸಲಾಗಿದೆಯೇ? Fact ಸತ್ಯಶೋಧನೆಗಾಗಿ ನಾವು ವೈರಲ್ ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಫಲಿತಾಂಶಗಳು ಲಭ್ಯವಾಗಿವೆ. ಮಾರ್ಚ್ 11,…
-

Fact Check: ಕಾಶ್ಮೀರದ ಲಾಲ್ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?
Claimಕಾಶ್ಮೀರದ ಲಾಲ್ ಚೌಕದಲ್ಲಿ ಶ್ರೀ ರಾಮನ ಚಿತ್ರ ಪ್ರದರ್ಶಿಸಲಾಗಿದೆ Factಶ್ರೀರಾಮನ ಚಿತ್ರ ಪ್ರದರ್ಶಿಸಿರುವುದು ಕಾಶ್ಮೀರದ ಲಾಲ್ ಚೌಕ್ ನಲ್ಲಿ ಅಲ್ಲ, ಬದಲಾಗಿ ಡೆಹ್ರಾಡೂನ್ ನ ಕ್ಲಾಕ್ ಟವರ್ ನಲ್ಲಿ ಕಾಶ್ಮೀರದ ಲಾಲ್ ಚೌಕ್ ನಲ್ಲಿ ಶ್ರೀ ರಾಮನ ಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಹೇಳಿಕೆಯಲ್ಲಿ “ಅವರ ಆಳ್ವಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಹೆದರುತ್ತಿದ್ದ ಅದೆ ಲಾಲ್ ಚೌಕ್ ನಲ್ಲಿ ಇಂದು ಪ್ರಭು ಶ್ರೀರಾಮ ಅಜರಾಮರವಾಗಿ ನಿಂತಿದ್ದಾನೆ ಇದು ಮೋದಿಯವರ…
-

Fact Check: ಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದ ಬದಲು ಬೇರೆ ಕಡೆ ನಿರ್ಮಾಣವಾಗುತ್ತಿದೆಯೇ?
Claimಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ Factಮಸೀದಿ ಉರುಳಿಸಿದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಗೂಗಲ್ ಮ್ಯಾಪ್ ನಲ್ಲಿ ಗುರುತಿಸಿದ ಜಾಗ ತಪ್ಪಾದ ಗುರುತಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆ ಒಂದರಲ್ಲಿ “ನಿಮಗೆ_ಗೊತ್ತಾ ? ಈಗ ಮಂದಿರ ನಿರ್ಮಾಣ ಆಗುತ್ತಿರುವುದು ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ…
-

Fact Check: ರಾಹುಲ್ ಗಾಂಧಿಯವರನ್ನು ಗಲ್ಫ್ ನ್ಯೂಸ್ ‘ಪಪ್ಪು’ ಎಂದು ಕರೆದಿದೆಯೇ?
Claimರಾಹುಲ್ ಗಾಂಧಿಯವರನ್ನು ಗಲ್ಫ್ ನ್ಯೂಸ್ ‘ಪಪ್ಪು’ ಎಂದು ಕರೆದಿದೆ Factಗಲ್ಫ್ ನ್ಯೂಸ್ ನಲ್ಲಿ ರಾಹುಲ್ ಗಾಂಧಿಯವರನ್ನು ಪಪ್ಪು ಎಂದು ಕರೆದಿಲ್ಲ, ಈ ಬಗ್ಗೆ ಸಂದರ್ಶನದಲ್ಲಿ ಅವರ ಪ್ರತಿಕ್ರಿಯೆಯನ್ನು ಕೇಳಲಾಗಿದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ‘ಪಪ್ಪು’ ಹೆಸರಿನಿಂದಲೇ ಕರೆಯುತ್ತಾರೆ. ಗಲ್ಫ್ ದೇಶಕ್ಕೂ ಅವರ ಹೆಸರು ಹಬ್ಬಿದೆ, ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಓಡಾಡಿದೆ. ಗಲ್ಫ್ ನ್ಯೂಸ್ ಪತ್ರಿಕೆಯಲ್ಲಿ ರಾಹುಲ್ ಅವರಿಗೆ ಪಪ್ಪು ಹೆಸರಿನಿಂದ ಕರೆಯಲಾಗಿದೆ ಎಂದು ಫೇಸ್ಬುಕ್ ನಲ್ಲಿ ಈ ಹೇಳಿಕೆ…