Pankaj Menon
-

Weekly wrap: ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲ ವೀಡಿಯೋ, ಅಯೋಧ್ಯೆಗೆ ಜಟಾಯು ಆಗಮನ, ವಾರದ ಕ್ಲೇಮ್ ನೋಟ
ಅಯೋಧ್ಯೆ ರಾಮ ಮಂದಿರ ಎಂದು ಗುಜರಾತ್ ದೇಗುಲದ ವೀಡಿಯೋ, ಅಯೋಧ್ಯೆಗೆ ಜಟಾಯು ಪಕ್ಷಿಗಳು, ಕರಡಿಗಳ ಲಗ್ಗೆ, ಅಯೋಧ್ಯೆಯಲ್ಲಿ ಜನರಿಗೆ ನಿರ್ಮಿಸಿದ ಶೌಚಾಲಯಗಳು ಈ ವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಮುಖ್ಯ ಕ್ಲೇಮ್ ಗಳು. ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನ ಸಮೀಪಿಸುತ್ತಿರುವಂತೆಯೇ, ಈ ಕುರಿತಾಗಿ ತಪ್ಪು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ಇದರೊಂದಿಗೆ ಬೆಂಗಳೂರಲ್ಲಿ ದಲಿತ ಮಹಿಳೆಗೆ ಥಳಿಸಿ ದೇಗುಲದಿಂದ ಹೊರಗೆ ಹಾಕಿದ್ದಾರೆ, ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿದ್ದಾರೆ, ಖರ್ಜೂರವನ್ನು ಮೆಂತೆ ನೀರಿಗೆ ಸೇರಿಸಿ ಕುಡಿದರೆ ಬೆನ್ನು…
-

Fact Check: ಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ ಎಂದು ಈಜಿಪ್ಟ್ ವೀಡಿಯೋ ವೈರಲ್
Claimಬೆಂಗಳೂರಲ್ಲಿ ಜಿಹಾದಿಗಳು ಬಾಲಕಿಯರನ್ನು ಅಪಹರಿಸುತ್ತಿರುವ ದೃಶ್ಯ Factಬೆಂಗಳೂರಿನಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದ ಈ ವೀಡಿಯೋ ಈಜಿಪ್ಟ್ ನದ್ದು ಇಬ್ಬರು ವ್ಯಕ್ತಿಗಳು ಇಬ್ಬರು ಬಾಲಕಿಯರನ್ನು ಅಪಹರಿಸಲು ಪ್ರಯತ್ನಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎನ್ನುವುದರೊಂದಿಗೆ ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಆದಾಗ್ಯೂ, ನಮ್ಮ ತನಿಖೆಯಲ್ಲಿ ಈ ವೀಡಿಯೋ ಬೆಂಗಳೂರಿನದ್ದಲ್ಲ, ಈಜಿಪ್ಟ್ ನದ್ದಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ವೈರಲ್ ವೀಡಿಯೋ 1 ನಿಮಿಷ 26 ಸೆಕೆಂಡುಗಳಷ್ಟಿದೆ. ಈ ವೀಡಿಯೋದಲ್ಲಿ, ಇಬ್ಬರು ಹುಡುಗಿಯರು ಎಲವೇಟರ್ನಲ್ಲಿ…
-

Weekly wrap: ಮೋದಿ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ, ಉಗ್ರ ಮಸೂದ್ ಅಜರ್ ಸಾವು ವೀಡಿಯೋ, ವಾರದ ಕ್ಲೇಮ್ ನೋಟ
ಮೋದಿ 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ ಮಾಡಿದ್ದಾರೆ, ಬಾಂಬ್ ಸ್ಫೋಟದ ದಾಳಿಯಲ್ಲಿ ಉಗ್ರ ಮಸೂದ್ ಅಜರ್ ಸಾವು ಎಂಬ ವೈರಲ್ ವೀಡಿಯೋ, ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ಗೆ ಗಂಟೆ ಸಮರ್ಪಿಸಿದ್ದಾರೆ, ಜೇನುತುಪ್ಪ-ಏಲಕ್ಕಿ ಮಿಶ್ರ ಮಾಡಿ ತಿಂದರೆ ಬೊಜ್ಜು, ಹೃದಯದ ಸಮಸ್ಯೆಗೆ ಅನುಕೂಲ ಎಂಬ ಕ್ಲೇಮ್ ಗಳು ಈ ವಾರ ಹರಿದಾಡಿವೆ. ಇವುಗಳ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಸುಳ್ಳು ಎಂದು ಸಾಬೀತು ಮಾಡಿವೆ. ಮೋದಿ 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ತಲೆಕೆಳಗಾಗಿ ಪ್ರದಕ್ಷಿಣೆ…
-

Fact Check: ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ರಾಮ ಮಂದಿರಕ್ಕೆ 613 ಕೆಜಿಯ ಗಂಟೆ ದಾನ ಮಾಡಿದ್ದಾರಾ?
Claim:ಡಿಎಂಕೆ ಸಂಸದೆ ಕನಿಮೋಳಿ ಅಯೋಧ್ಯೆ ರಾಮ ಮಂದಿರಕ್ಕೆ 613 ಕೆಜಿಯ ಗಂಟೆ ದಾನ ಮಾಡಿದ್ದಾರೆ Fact:ರಾಮ ಮಂದಿರಕ್ಕೆ ಗಂಟೆ ದಾನ ಮಾಡಿದವರು ಸಂಸದೆ ಕನಿಮೋಳಿ ಅವರಲ್ಲ, ತಮಿಳುನಾಡಿನ ಎಸ್ ಪಿ ಇ ಗ್ರೂಪ್ ನ ಪಿ.ಕೆ.ಕನಿಮೋಳಿ ಎಂಬವರಾಗಿದ್ದಾರೆ ತೂತುಕುಡಿ ಲೋಕಸಭಾ ಸದಸ್ಯೆ ಮತ್ತು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ 613 ಕೆಜಿ ತೂಕದ ಗಂಟೆಯನ್ನು ದಾನ ಮಾಡಿದ್ದಾರೆ ಎಂಬ ಹೇಳಿಕೆ ಜಾಲತಾಣಗಳಲ್ಲಿ ಹರಿದಾಡಿದೆ. ಈ ಸುದ್ದಿಯ ಆರ್ಕೈವ್ ಆವೃತ್ತಿ ಇಲ್ಲಿದೆ.…