Prasad Prabhu

  • Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?

    Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?

    Claim ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ Factಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನುವುದು ಸುಳ್ಳು, ಇದು ಇಸ್ಲಾಮಿಕ್ ಧ್ವಜವಾಗಿದೆ ಲೋಕಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಯಿತು ಎಂದು ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸತ್ಯಶೋಧನೆ ನಡೆಸುವಂತೆ ನ್ಯೂಸ್ ಚೆಕರ್ ಟಿಪ್ ಲೈನ್‌ (+91-9999499044) ಗೆ ಮನವಿ ಬಂದಿದ್ದು ಅದನ್ನು ತನಿಖೆಗೆ ಅಂಗೀಕರಿಸಲಾಗಿದೆ. Also Read:…

  • Fact Check: ರಾಹುಲ್‌ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Fact Check: ರಾಹುಲ್‌ ಗಾಂಧಿ ಹೊಗಳಿದ ಎಲ್.ಕೆ.ಅಡ್ವಾಣಿ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Claim ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭಾರತೀಯ ರಾಜಕೀಯದ ಹೀರೋ ಎಂಬಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೊಗಳಿದ್ದಾರೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಬಿಜೆಪಿಯ ಹಿರಿಯ ನಾಯಕರಾದ ಶ್ರೀ ಲಾಲ್ ಕೃಷ್ಣ ಅಡ್ವಾಣಿ ರವರು ಸಾಮಾಜಿಕ ಜಾಲ ತಾಣದಲ್ಲಿ. ಒಂದು ಪೋಸ್ಟ್ ಮುಖಾಂತರ ರಾಹುಲ್ ಗಾಂಧಿಯವರನ್ನು ಭಾರತ ರಾಷ್ಟ್ರವನ್ನು ಉತ್ತಮ ರಾಷ್ಟ್ರವನ್ನಾಗಿ ಮಾಡುವ ಏಕೈಕ ವ್ಯಕ್ತಿ ಎಂದು ಹಾಗೂ ನಾನು ನನ್ನ ಜೀವನದಲ್ಲಿ ರಾಹುಲ್ ಗಾಂಧಿ ಯಂತಹ ಪ್ರಭಾವಿ…

  • Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?

    Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?

    Claimರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆ Factಮಾಂಸಾಹಾರ ಸೇವಿಸಿದ್ದಾರೆ ಎನ್ನುವ ಹೇಳಿಕೆ ಸುಳ್ಳು ನಾಗ್ಪುರ ಜಿಲ್ಲೆಯ ಉಮ್ರೆಡ್ ನಲ್ಲಿ ಏಪ್ರಿಲ್ 17ರ ರಾಮನವಮಿಯಂದು ಸ್ಥಳೀಯ ಮಹಿಳೆಯೊಬ್ಬರು ತಯಾರಿಸಿದ ಸಸ್ಯಾಹಾರಿ ಖಾದ್ಯವನ್ನು ಅವರು ಸವಿದಿದ್ದರು ರಾಮ ನವಮಿ ದಿನವೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಥೆ ಮಾಂಸಾಹಾರ ಊಟ ಮಾಡಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ರಾಮ ರಾಮ !! ರಾಮನವಮಿ ದಿವಸ ನಮ್ಮ ಕರ್ನಾಟಕದ “ರಾಮಯ್ಯ”ನವರ…

  • Fact Check: ಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದ ಬದಲು ಬೇರೆ ಕಡೆ ನಿರ್ಮಾಣವಾಗುತ್ತಿದೆಯೇ?

    Fact Check: ಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದ ಬದಲು ಬೇರೆ ಕಡೆ ನಿರ್ಮಾಣವಾಗುತ್ತಿದೆಯೇ?

    Claimಅಯೋಧ್ಯೆ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ Factಮಸೀದಿ ಉರುಳಿಸಿದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಗೂಗಲ್‌ ಮ್ಯಾಪ್‌ ನಲ್ಲಿ ಗುರುತಿಸಿದ ಜಾಗ ತಪ್ಪಾದ ಗುರುತಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ, ಬೇರೆ ಕಡೆ ನಿರ್ಮಾಣವಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕುರಿತು ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆ ಒಂದರಲ್ಲಿ “ನಿಮಗೆ_ಗೊತ್ತಾ ? ಈಗ ಮಂದಿರ ನಿರ್ಮಾಣ ಆಗುತ್ತಿರುವುದು ಮಸೀದಿ ಉರುಳಿಸಿದ ಜಾಗದಲ್ಲಿ ಅಲ್ಲ…

  • Fact check: ಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ ನಿಜವೇ?

    Fact check: ಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ ನಿಜವೇ?

    Claimಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆ Factಈ ಕಥೆ ಕಾಲ್ಪನಿಕ. ನೆಲ್ಲೂರಿನಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರಿನ ಮಾರ್ವಾಡಿ ಜೈನ ಸಮುದಾಯದ ಹುಡುಗಿಯನ್ನು ಮುಸ್ಲಿಂ ಹುಡುಗನೊಬ್ಬ ಅಪಹರಿಸಿದ್ದು, ಬಳಿಕ ಆ ಸಮುದಾಯ ಮುಸ್ಲಿಂ ಸಮುದಾಯವನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಹುಡುಗಿ ವಾಪಾಸ್‌ ಕುಟುಂಬವನ್ನು ಸೇರಿಕೊಂಡಿದ್ದು, ಈ ಒಗ್ಗಟ್ಟು ಪ್ರಶಂಸನೀಯ ಎಂಬಂತೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ…

  • Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Fact Check: ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು!

    Claimವಿಧಾನಸೌಧದಿಂದ ಪರಪ್ಪನ ಅಗ್ರಹಾರ ಜೈಲಿಗೆ 420 ಸಂಖ್ಯೆಯ ಬಸ್‌ ಇದೆ Factವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಇದೆ ಎನ್ನುವುದು ಸುಳ್ಳು. ಅಲ್ಲಿಗೆ ನೇರ ಬಸ್‌ ಇಲ್ಲ ಮತ್ತು ವೈರಲ್‌ ಪೋಸ್ಟ್ ನಲ್ಲಿ ಬಳಸಿದ ಚಿತ್ರ ತಿರುಚಿದ್ದಾಗಿದೆ ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್‌ ಆರಂಭಿಸಲಾಗಿದೆ ಎಂಬ ಹೇಳಿಕೆಯುಳ್ಳ ವಾಟ್ಸಾಪ್‌ ಸಂದೇಶವೊಂದು ಮರಾಠಿಯಲ್ಲಿ ವೈರಲ್‌ ಆಗಿದೆ. ಇದಕ್ಕೂ ಮೊದಲು ಇಂತಹುದೇ ಹೇಳಿಕೆಯುಳ್ಳ ಪೋಸ್ಟ್ ಗಳು ವೈರಲ್‌ ಆಗಿರುವುದನ್ನು…

  • Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

    Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

    Claimಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್ Factಕ್ಯಾಪ್ಸಿಕಂನಲ್ಲಿ ಕಂಡುಬಂದಿರುವುದು ಹಾವಲ್ಲ ಒಂದು ರೀತಿಯ ಹುಳ. ಈ ಹೇಳಿಕೆ ತಪ್ಪುದಾರಿಗೆಳೆಯುವಂಥದ್ದು ಕ್ಯಾಪ್ಸಿಕಂನಲ್ಲಿ ವಿಶ್ವದ ಅತ್ಯಂತ ಚಿಕ್ಕ ವಿಷಕಾರಿ ಹಾವು ಕಂಡುಬಂದಿದೆ. ಕ್ಯಾಪ್ಸಿಕಂಗಳನ್ನು ಬಳಸುವ ವೇಳೆ ಎಚ್ಚರಿಕೆ ವಹಿಸಬೇಕಾಗಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ವೀಡಿಯೋ ಜೊತೆಗಿರುವ ಹೇಳಿಕೆಯೊಂದರಲ್ಲಿ “ಪ್ರಪಂಚದ ಅತ್ಯಂತ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್” ಎಂದಿದೆ. Also Read: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್…

  • Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

    Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

    Claimಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ Factವೈರಲ್‌ ಆದ ವೀಡಿಯೋ ಬೊಮ್ಮಾಯಿಯವರಿಗೆ ಥಳಿಸಿದ್ದಲ್ಲ 2018ರಲ್ಲಿ ಹಾವೇರಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ್ದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿರುವಾಗಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತ ವೀಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಚುನಾವಣಾ ಪ್ರಚಾರದ ವೇಳೆ ಮತ ಕೇಳಲು ಹೋದಾಗ ಕರ್ನಾಟಕ ಸಿಎಂ ಬೊಮ್ಮಾಯಿ ಅವರಿಗೆ ಚಪ್ಪಲಿಯಿಂದ ಥಳಿಸಲಾಯಿತು ಮತ್ತು ಯಾವುದೇ ಸುದ್ದಿ ಚಾನೆಲ್ ಗಳು ಇದನ್ನು ಇನ್ನೂ ತೋರಿಸಿಲ್ಲ. “ಈ ವೀಡಿಯೋವನ್ನು ವೀಕ್ಷಿಸಿ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೋವನ್ನು…