Ramkumar Kaliamurthy
-

Fact Check: ಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎಂಬ ಹೇಳಿಕೆ ನಿಜವೇ?
Claimಕನಿಮೋಳಿಯವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ Factಕನಿಮೋಳಿ ಅವರನ್ನು ತೂತುಕುಡಿಯಲ್ಲಿ ಮಾತನಾಡುವಂತೆ ಹೇಳಿದ ವೀಡಿಯೋ ಇದಾಗಿದ್ದು, ಅವರನ್ನು ಊರಿಗೆ ಬಾರದಂತೆ ತಡೆಯಲಾಗಿದೆ ಎನ್ನುವುದು ಸುಳ್ಳಾಗಿದೆ ಕನಿಮೋಳಿಯವರನ್ನು ಊರಿಗೆ ಬರದಂತೆ ತಡೆಯಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ತಮಿಳುನಾಡಿನಲ್ಲಿ ಕನ್ನಿಮೋಳಿ ಅಕ್ಕ ಅವರ್ಗಳ್ ಊರಿನ ಒಳಗಡೆ ಬಿಟ್ಟು ಕೊಡದ ಜನತೆ..” ಎಂದಿದೆ. Also Read: ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ? ಈ ವೀಡಿಯೋದ ಬಗ್ಗೆ ನಾವು ಸತ್ಯಶೋಧನೆ…
-

Fact Check: ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎನ್ನುವುದು ನಿಜವೇ?
Claimಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ Factಹಲ್ಲೆ ನಡೆಸಿದಾತ ಮೇರಠ್ ಬಿಜೆಪಿಯ ಕೌನ್ಸಿಲರ್ ಮನೀಶ್ ಚೌಧರಿ ಎಂಬಾತನಾಗಿದ್ದು ಇದು 2018ರಲ್ಲಿ ನಡೆದ ಘಟನೆಯಾಗಿದೆ ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಶಾಸಕ ಮನ್ಸೂರ್ ಮೊಹಮ್ಮದ್ ದಿಮಿರ್ ಅವರನ್ನು ನೋಡಿ. ಪೊಲೀಸರ ಪರಿಸ್ಥಿತಿಯೇ ಹೀಗಿರುವಾಗ ಸಾರ್ವಜನಿಕರ ಪಾಡು ಏನಾಗಿರುತ್ತೆ…” ಎಂದಿದೆ. ಈ…
-

Fact Check: ರಕ್ತದ ಸಹಾಯವಾಣಿ 104 ಪರಿಚಯಿಸಲಾಗಿದೆಯೇ, ಇಲ್ಲ ಇದು ಸುಳ್ಳು!
Claimರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ Factರಕ್ತದ ಸಹಾಯವಾಣಿ ಮಹಾರಾಷ್ಟ್ರದಲ್ಲಿದ್ದು, ದೇಶದ ಬೇರೆ ಕಡೆಗಳಲ್ಲಿಲ್ಲ. ಕರ್ನಾಟಕದಲ್ಲಿ 104 ಸಹಾಯವಾಣಿ ಕೋವಿಡ್ ಕುರಿತಾಗಿ ಬಳಕೆಯಲ್ಲಿದೆ ರಕ್ತದ ಸಹಾಯವಾಣಿ 104 ನ್ನು ದೇಶಾದ್ಯಂತ ಪರಿಚಯಿಸಲಾಗಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಈ ಸಂದೇಶದಲ್ಲಿ “ಸರ್ಕಾರದ ಹೊಸ ಯೋಜನೆ.. ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ,…
-

Fact Check: ಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ ಎನ್ನುವುದು ನಿಜವೇ?
Claimಕರ್ನಾಟಕದಲ್ಲಿ ವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಡಾಮರು ಹಾಕಲಾಗಿದೆ Factವಾಹನದ ಚಕ್ರ ಹೋಗುವಲ್ಲಿ ಮಾತ್ರವೇ ಟಾರು ಹಾಕಿದ ವಿದ್ಯಮಾನ ಕರ್ನಾಟಕದಲ್ಲ. ಇದು ಬಲ್ಗೇರಿಯಾದ ಚಿತ್ರ ಗ್ಯಾರೆಂಟಿ ಸ್ಕೀಂಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ವಾಹನದ ಚಕ್ರಗಳು ಹೋಗುವ ಜಾಗಕ್ಕೆ ಮಾತ್ರವೇ ಡಾಮರು ಹಾಕಲಾಗಿದೆ ಎಂದು ಹೇಳುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಕ್ಲೇಮ್ ಪ್ರಕಾರ, “ಭಾಗ್ಯಗಳಿಂದ ಖಜಾನೆ ಖಾಲಿ ಆಗುತ್ತಿದೆ, ಆದರೂ ನಾವು ಅಭಿವೃದ್ದಿ ನಿಲ್ಲಿಸಲ್ಲ.. ದುಂದುವೆಚ್ಚ ಕಮ್ಮಿ ಮಾಡಿ ವಾಹನದ…
-

Fact Check: ಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣ ಎಂಬ ಈ ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
Claimಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣದ ಮಾಡೆಲ್ Factಆರೆಸ್ಸೆಸ್ ಶಾಖೆಯಲ್ಲಿ ಮಕ್ಕಳಿಗೆ ಹೊಡೆಯಲಾಗುತ್ತಿದೆ. ಇದು ಶಿಕ್ಷಣದ ಮಾಡೆಲ್ ಎಂದು ವೈರಲ್ ವೀಡಿಯೋದೊಂದಿಗೆ ಹೇಳಿರುವುದು ತಪ್ಪು. ಇದು ಗುರುಕುಲ ಎಂಬ ಸಂಸ್ಕೃತ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಹೊಡೆದ ಘಟನೆ ಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣ ಈ ರೀತಿ ಇದೆ ಎಂದು ಶಿಕ್ಷಕರಂತೆ ಕಾಣುವ ವ್ಯಕ್ತಿ ಮಕ್ಕಳಿಗೆ ಹೊಡೆಯುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಕ್ಲೇಮಿನಲ್ಲಿ ಶಿಕ್ಷಕರಂತೆ ಕಾಣುವ ವ್ಯಕ್ತಿ ಬಾಲಕನೊಬ್ಬನಿಗೆ ಹೊಡೆಯುತ್ತಾರೆ. ಇದಕ್ಕೆ ““ಆರೆಸ್ಸೆಸ್ ಶಾಖೆಯಲ್ಲಿ ನೀಡುವ ಶಿಕ್ಷಣದ…