Sabloo Thomas

  • Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

    Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

    Claimಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದಿರುವ ವೈರಲ್‌ ಹೇಳಿಕೆಯಲ್ಲಿ “ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದೇ ಬಿಡ್ತು, ನಿಮಗೆ ಬೇಕಾದ ರೀತಿಯಲ್ಲಿ ಮಕ್ಕಳನ್ನು ಸೃಷ್ಟಿ ಮಾಡಬಹುದು” ಎಂದಿದೆ. Also Read: ಕರ್ನಾಟಕದಲ್ಲಿ ಮತದಾನಕ್ಕೆ…

  • Fact Check: ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಸತ್ಯ ಏನು?

    Fact Check: ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ, ಸತ್ಯ ಏನು?

    Claim ಕಲ್ಲಿಕೋಟೆಯ ಪೇರಂಬ್ರದಲ್ಲಿ ವೃದ್ಧರೊಬ್ಬರನ್ನು ಮಗನೇ ಥಳಿಸುತ್ತಿರುವ ವೀಡಿಯೋ ಎಂದು ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಕಲ್ಲಿಕೋಟೆಯ ಪೇರಾಂಬ್ರ ಎಂಬಲ್ಲಿನ ದೃಶ್ಯ. ತಂದೆಯ ನಿಧನ ತರುವಾಯ ಮನೆಯಲ್ಲಿನ CCTV ಪರಿಶೀಲಿಸಿದಾಗ ಕಂಡಿರುವ ಮಗನ ಪರಾಕ್ರಮದ ಕೆಲವೊಂದು ತುಣುಕುಗಳು. ಆಸ್ತಿಯ ಪಾಲಿಗಾಗಿ ತಾನು ಕಲಿತ ಕರಾಟೆಯನ್ನು ಅಪ್ಪನ ಮೇಲೆ ಮಗ ಪ್ರಯೋಗಿಸುತ್ತಿರುವುದು” ಎಂದು ವೈರಲ್‌ ಆಗಿದೆ. Fact ಸತ್ಯಶೋಧನೆಯ ಭಾಗವಾಗಿ ನಾವು ಮೊದಲು ವೈರಲ್ ವೀಡಿಯೊವನ್ನು ಇನ್ವಿಡ್ ಉಪಕರಣದ ಸಹಾಯದಿಂದ ಕೀಫ್ರೇಮ್‌ಗಳನ್ನಾಗಿ ಮಾಡಿದ್ದೇವೆ.…

  • Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

    Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

    Claim ಡಿವೈಎಫ್ಐ ಸಮಾವೇಶದ ಪೋಸ್ಟರ್ ನಲ್ಲಿ ರಾಮ ಮತ್ತು ಲಕ್ಷ್ಮಣರ ಚಿತ್ರ ಹಾಕಲಾಗಿದೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಶ್ರೀ ನಾರಾಯಣ ಗುರು ಅವರೊಂದಿಗೆ ಈ ಚಿತ್ರವಿದೆ. ಈ ವೈರಲ್‌ ಹೇಳಿಕೆಯನ್ನು ಪರಿಶೀಲಿಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್ ವಾಟ್ಸಾಪ್ ಟಿಪ್ ಲೈನ್ (+91-9999499044) ಗೆ ವಿನಂತಿಸಿಕೊಂಡಿದ್ದು, ಅದನ್ನು ಅಂಗೀಕರಿಸಲಾಗಿದೆ. Also Read: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ? Fact ಬಿಲ್ಲು ಬಾಣವನ್ನು ಹಿಡಿದಿರುವ ಇಬ್ಬರು…

  • Fact Check: ಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದ ವೀಡಿಯೋ ನಿಜವೇ?

    Fact Check: ಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದ ವೀಡಿಯೋ ನಿಜವೇ?

    Claimಅಯೋಧ್ಯೆಯಲ್ಲಿ ತೆರೆದಿರುವ ರೀತಿಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ Factಈ ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದು ವಾರಾಣಸಿಯ ಸ್ವರವೇದ ಮಹಾಮಂದಿರದಲ್ಲಿ ಇದು ಅಯೋಧ್ಯೆಯಲ್ಲಿ ನಿರ್ಮಾಣವಾದದ್ದಲ್ಲ ಈ ಶೌಚಾಲಯಗಳನ್ನು ಅಯೋಧ್ಯೆಯ ರಾಮ ಮಂದಿರದಲ್ಲಿ ನಿರ್ಮಿಸಲಾಗಿದೆಯೇ? ಫೇಸ್‌ಬುಕ್‌ ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, ‘ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ನಿರ್ಮಿಸಲಾದ ಶೌಚಾಲಯಗಳು’ ಎಂಬರ್ಥದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. “ಜನವರಿ 22ಕ್ಕೆ ಮರೆಯದಿರಿ ಮರೆತು ನಿರಾಶರಾಗದಿರಿ ನಿಮಗಾಗಿ ಸಿದ್ಧವಾಗಿದೆ ಜೀ ಒಬ್ಬರು ಇದ್ದರೆ ಅಸಾಧ್ಯವಾದದ್ದೆಲ್ಲಾ ಸಾಧ್ಯ ಸ್ವಚ್ಛ ಶೌಚಾಲಯ” ಎಂದು ಇದರಲ್ಲಿದೆ. Also…

  • Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?

    Fact Check: ರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿದ್ದರೇ?

    Claimರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್‌ ಸಂಸದರು ಕಪ್ಪು ಬಟ್ಟೆ ಧರಿಸಿದ್ದರು Factರಾಮ ಮಂದಿರ ಭೂಮಿ ಪೂಜೆ ದಿನ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿರಲಿಲ್ಲ, ಪ್ರತಿಭಟನೆಯೊಂದರ ನಿಮಿತ್ತ ಸಂಸತ್ ಹೊರಗೆ ಕಪ್ಪು ಬಟ್ಟೆ ಧರಿಸಿದ್ದರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆದ ದಿನದಂದು ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಬಂದರು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹರಿದಾಡುತ್ತಿದೆ. ಈ ಕುರಿತ ಕ್ಲೇಮಿನಲ್ಲಿ, “ರಾಮ ಮಂದಿರದ ಭೂಮಿ ಪೂಜೆಯ ದಿನ 05 ಆಗಸ್ಟ್ 2020ರಂದು ಎಲ್ಲಾ…

  • Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?

    Fact Check: ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆಯೇ?

    Claimಬುರ್ಖಾ ಧರಿಸದವರನ್ನು ಬಸ್‌ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ Factಕಾಲೇಜು ಎದುರು ಬದಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳು ಮತ್ತು ಬಸ್ ಪ್ರಯಾಣಿಕರ ನಡುವಿನ ವಾಗ್ವಾದದ ವೀಡಿಯೋ ಇದಾಗಿದೆ. ಬುರ್ಖಾ ಧರಿಸದವರನ್ನು ಬಸ್ ಹತ್ತದಂತೆ ಕೇರಳದಲ್ಲಿ ತಡೆಯಲಾಗಿದೆ ಎಂಬಂತೆ ಪೋಸ್ಟ್ ಗಳು ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿದೆ. ಈ ಕುರಿತ ಹೇಳಿಕೆಯಲ್ಲಿ “ಇದು ಕೇರಳ. ಮುಸ್ಲಿಂ ಮಹಿಳಾ ಪ್ರಯಾಣಿಕರು ಬುರ್ಖಾ ಇಲ್ಲದೆ ಮಹಿಳೆಯರನ್ನು ಬಸ್‌ನಲ್ಲಿ ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಈಗ ಹಿಂದೂಗಳು ತಮ್ಮ ತಲೆ ಮುಚ್ಚಿಕೊಳ್ಳಬೇಕು…

  • Fact Check: ಬ್ರೆಜಿಲ್‌ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ

    Fact Check: ಬ್ರೆಜಿಲ್‌ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ

    Claimಮಣಿಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ Factವೈರಲ್ ವೀಡಿಯೋ 2020ರದ್ದಾಗಿದ್ದು, ಆಗ ಬ್ರೆಜಿಲ್ನಲ್ಲಿ 23 ವರ್ಷದ ಮಹಿಳೆಯನ್ನು ಕ್ರಿಮಿನಲ್ ಗಳ ಗುಂಪು ಅಪಹರಿಸಿ ಕೊಲೆ ಮಾಡಿತ್ತು ಮಣಿಪುರದಲ್ಲಿ ಜನಾಂಗೀಯ ಗುಂಪುಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ ಮಧ್ಯೆ ಯುವತಿಯೊಬ್ಬಳನ್ನು ಕಡಿದು ಕೊಲ್ಲುವ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ಈ ವೀಡಿಯೋವನ್ನು ನಾವು ನಮ್ಮ ವಾಟ್ಸಾಪ್ ಟಿಪ್ಲೈನ್ (+91999949904) ನಲ್ಲಿ ಸ್ವೀಕರಿಸಿದ್ದೇವೆ, ಇದನ್ನು ಸತ್ಯಶೋಧನೆ ಮಾಡುವಂತೆ ವಿನಂತಿಸಲಾಗಿತ್ತು. Also Read: ಮಣಿಪುರದಲ್ಲಿ ಮೈತೇಯಿ ಬಾಲಕಿ…

  • Fact Check: ಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್ ಗ್ರೂಪ್ ಮೀಟಿಂಗ್ ಎಂದು ಬರೆಯಲಾಗಿತ್ತೇ?

    Fact Check: ಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್ ಗ್ರೂಪ್ ಮೀಟಿಂಗ್ ಎಂದು ಬರೆಯಲಾಗಿತ್ತೇ?

    Claimಕಾಂಗ್ರೆಸ್‌ ಸಭೆಯ ಬ್ಯಾನರ್‌ ನಲ್ಲಿ ಚೋರ್‌ ಗ್ರೂಪ್‌ ಮೀಟಿಂಗ್‌ ಎಂದು ಬರೆಯಲಾಗಿದೆ Fact: ಕಾಂಗ್ರೆಸ್‌ ಸಭೆಯ ಬ್ಯಾನರ್ ನಲ್ಲಿ ಚೋರ್‌ ಗ್ರೂಪ್‌ ಮೀಟಿಂಗ್‌ ಎಂದು ಬರೆದಿಲ್ಲ. ಇದು ತಿರುಚಿದ ಚಿತ್ರ ‘ಚೋರ್ ಗ್ರೂಪ್ ಮೀಟಿಂಗ್’ ಎಂಬ ಬ್ಯಾನರ್ ನೊಂದಿಗೆ ಕಾಂಗ್ರೆಸ್ ಸಭೆಯ ಚಿತ್ರವೊಂದು ಇದೀಗ ವೈರಲ್ ಆಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸಿಡಬ್ಲ್ಯುಸಿ ಸದಸ್ಯ ಎ.ಕೆ.ಆಂಟನಿ ಅವರು ಈ ಚಿತ್ರದಲ್ಲಿದ್ದು,…

  • Fact Check: ಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆಯೇ? ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆಯೇ? ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claimಕರ್ನಾಟಕದಲ್ಲಿ ಬಿಜೆಪಿ ಮತಕ್ಕಾಗಿ ಹಣ ಹಂಚಿದೆ Factಈ ವೈರಲ್‌ ವೀಡಿಯೋ ತೆಲಂಗಾಣದ ಹುಜುರಾಬಾದ್ ಕ್ಷೇತ್ರದ್ದು ಮತ್ತು ಇದು 2021ರದ್ದು ಮುಂಬರುವ ಕರ್ನಾಟಕ ಚುನಾವಣೆಗೆ ಮುಂಚಿತವಾಗಿ ಮತದಾರರಿಗೆ ಹಣವನ್ನು ವಿತರಿಸುತ್ತಿರುವುದನ್ನು ತೋರಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಈ ವೀಡಿಯೋದಲ್ಲಿ ಮಹಿಳೆಯೊಬ್ಬರು ಆಡಳಿತಾರೂಢ ಬಿಜೆಪಿಯ ಚಿಹ್ನೆಯನ್ನು ಹೊಂದಿರುವ ಲಕೋಟೆಯನ್ನು ಹಿಡಿದುಕೊಂಡು ಅದರೊಳಗಿಂದ 2,000 ರೂ.ಗಳ ನೋಟುಗಳನ್ನು ಹೊರತೆಗೆದು ಎಣಿಸುವುದು ಕಂಡುಬಂದಿದೆ. ಮೇ.10 ರಂದು ರಾಜ್ಯದಲ್ಲಿ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ವೀಡಿಯೋ ಹರಿದಾಡುತ್ತಿದೆ. ಸತ್ಯಶೋಧನೆಯ…

  • ಲವ್‌ ಜಿಹಾದ್ ಉತ್ತೇಜಿಸಲು ಈ ವೀಡಿಯೋ ಮಾಡಿಲ್ಲ: ಕೇರಳದ ಈದ್‌ ವೀಡಿಯೋ ತಯಾರಕರಿಂದ ಲವ್‌ ಜಿಹಾದ್ ಆರೋಪ ನಿರಾಕರಣೆ

    ಲವ್‌ ಜಿಹಾದ್ ಉತ್ತೇಜಿಸಲು ಈ ವೀಡಿಯೋ ಮಾಡಿಲ್ಲ: ಕೇರಳದ ಈದ್‌ ವೀಡಿಯೋ ತಯಾರಕರಿಂದ ಲವ್‌ ಜಿಹಾದ್ ಆರೋಪ ನಿರಾಕರಣೆ

    Claimಕೇರಳದಲ್ಲಿ ಲವ್‌ ಜಿಹಾದ್‌ ಉತ್ತೇಜಿಸಲು ವೀಡಿಯೋ ಮಾಡಲಾಗಿದೆ Factವೈರಲ್‌ ಆಗಿರುವ ವೀಡಿಯೋವನ್ನು ವೀಡಿಯೊವನ್ನು ಸೂಫಿಯುಮ್ ಸುಜಾತಾಯುಮ್ ಚಿತ್ರದ ದೃಶ್ಯಗಳನ್ನು ಮರುಸೃಷ್ಟಿಸಲು ಮತ್ತು ಅದರ ಹಾಡುಗಳಿಗಾಗಿ ಮಾಡಲಾಗಿದೆ ಎಂದು ವೀಡಿಯೋ ತಯಾರಕರು ಹೇಳಿದ್ದಾರೆ ಲವ್‌ ಜಿಹಾದ್‌ ಉತ್ತೇಜಿಸಲು ಕೇರಳದಲ್ಲಿ ವೀಡಿಯೋ ಮಾಡಲಾಗಿದೆ ಎಂಬ ಆರೋಪವೊಂದು ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ. ಈದ್-ಉಲ್-ಫಿತರ್ ಹಬ್ಬವನ್ನು ಮುಸ್ಲಿಂ ಸಮುದಾಯ ಆಚರಿಸಿದ ಸಂದರ್ಭದಲ್ಲಿ ಅಂತರ್ ಧರ್ಮೀಯ ದಂಪತಿಯನ್ನು ಚಿತ್ರಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಇದಕ್ಕೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಕಂಡು ಬಂದ…