Saurabh Pandey

  • Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

    Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

    Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ Fact ಫೋರ್ಬ್ಸ್ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಏಳನೇ ಸ್ಥಾನದಲ್ಲಿದ್ದಾರೆ ಎಂಬ ಹೇಳಿಕೆಯನ್ನು ನ್ಯೂಸ್ಚೆಕರ್ 2020 ರ ಅಕ್ಟೋಬರ್ 15 ರಂದು ತನಿಖೆ ನಡೆಸಿದೆ. ನಮ್ಮ ತನಿಖೆಯ ಪ್ರಕಾರ, ವಾಸ್ತವವಾಗಿ…

  • Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

    Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

    Claim ರೈತ ಪ್ರತಿಭಟನೆಯಲ್ಲಿ  ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಡೋಕೆ ಬಂದು ಹಸಿವು ಬಾಯಾರಿಕೆಯಿಂದ ಕಂಗೆಟ್ಟಿರುವ ಕ್ರಾಂತಿಕಾರಿ ರೈತರ ಗುಂಪು” ಎಂದಿದೆ. Also Read: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ? ಈ ಬಗ್ಗೆ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್‌ ಲೈನ್‌ (+91-9999499044)  ಗೆ ವಿನಂತಿಸಿಕೊಂಡಿದ್ದು, ತನಿಖೆಗಾಗಿ ಅಂಗೀಕರಿಸಲಾಗಿದೆ. Fact ರೈತರ ಪ್ರತಿಭಟನೆಯ ಸಮಯದಲ್ಲಿ…

  • Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?

    Fact Chek: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಎನ್ನುವುದು ನಿಜವೇ?

    Claim ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂದು ವೈರಲ್‌ ವೀಡಿಯೋದೊಂದಿಗೆ ಹೇಳಿಕೆಯೊಂದು ಹರಿದಾಡಿದೆ. ಪ್ರಮುಖ ಮಾಧ್ಯಮಗಳಾದ ಪಬ್ಲಿಕ್‌ ಟಿವಿ ಮತ್ತು ನ್ಯೂಸ್ ಫಸ್ಟ್ ಕನ್ನಡ ಚಾನೆಲ್‌ ಗಳು ಈ ಹೇಳಿಕೆಯನ್ನು ಹಂಚಿಕೊಂಡಿವೆ. ಈ ಕುರಿತು ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಭಾಗಶಃ ಸುಳ್ಳು ಎಂದು ಕಂಡುಕೊಂಡಿದೆ. Fact ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಂಭ್ರಮಕ್ಕೆ ಪಟಾಕಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಹೇಳಿಕೆಯ ಬಗ್ಗೆ ತನಿಖೆ ನಡೆಸುತ್ತಿರುವ ವೇಳೆ ಪಟಾಕಿ ತುಂಬಿದ್ದ…

  • Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ  ವೀಡಿಯೋ, ಸತ್ಯ ಏನು?

    Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ, ಸತ್ಯ ಏನು?

    Claimವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ Factವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ವೀಡಿಯೋ ಸ್ಕ್ರಿಪ್ಟೆಡ್ ವೀಡಿಯೋ ಆಗಿದೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ ಎಂದು ಹೇಳಲಾಗುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳು ಮತ್ತು ಮೆಸೆಂಜರ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋದ ಸತ್ಯಶೋಧನೆ ನಡೆಸುವಂತೆ ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ಟಿಪ್ ಲೈನ್‌ ಗೆ (+91-9999499044) ವಿನಂತಿಸಿಕೊಂಡಿದ್ದು, ಇದು ತಪ್ಪಾದ ಸಂದರ್ಭ ಎಂದು ತಿಳಿದುಬಂದಿದೆ. Also Read: ಗ್ಯಾರೆಂಟಿ ಯೋಜನೆಗಳಿಗೆ…

  • Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

    Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

    Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್‌’ ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್‌ ಆಗಿರುವ ಕಾರಿನ ಹೆಸರು “ರಾಮ್‌” ಇಡೀ ವಿಶ್ವವೇ ಸನಾತನ ಧರ್ಮವನ್ನು ಗೌರವಿಸುವ ಕಾಲ ಬಂದಿದೆ ಜೈ ಶ್ರೀರಾಮ್” ಎಂದಿದೆ. Also Read: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ? ಈ ಹೇಳಿಕೆ ಕುರಿತ ಸತ್ಯಶೋಧನೆಗೆ ನ್ಯೂಸ್‌ಚೆಕರ್‌ ಮುಂದಾಗಿದ್ದು, ಇದು ಸುಳ್ಳು ಎಂದು ಕಂಡುಬಂದಿದೆ.…

  • Fact Check: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತೇ?

    Fact Check: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತೇ?

    Claimರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತು Factಗರ್ಭಗೃಹ ಪ್ರವೇಶಿಸದೆ ಹೊರಗಿನಿಂದಲೇ ದರ್ಶನ ಮಾಡುವುದು ರಾಷ್ಟ್ರಪತಿಯವರ ಆಯ್ಕೆಯಾಗಿತ್ತು ಎಂದು ರಾಷ್ಟ್ರಪತಿಯವರ ಕಚೇರಿ ನ್ಯೂಸ್‌ಚೆಕರ್‌ಗೆ ತಿಳಿಸಿದೆ. ರಾಷ್ಟ್ರಪತಿಯವರು ಬಾಲ್ಯದಿಂದಲೂ ಜಗನ್ನಾಥನ ಮೇಲೆ ಅಪಾರ ನಂಬಿಕೆ ಹೊಂದಿದ್ದು, ಸಾಲಿಗ್ರಾಮ ಶಿಲೆಯಲ್ಲಿ ಆಳವಾದ ನಂಬಿಕೆ ಹೊಂದಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಯಾರೂ ತಡೆದಿರಲಿಲ್ಲ. ಅವರು ಸ್ವತಃ ಹೊರಗಿನಿಂದಲೇ ದರ್ಶಿಸುವ ನಿರ್ಧಾರ ತಳೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ಕೂಡ ನಮಗೆ ತಿಳಿಸಿದೆ. ದೇಶದ ಪರಮೋಚ್ಛ ಹುದ್ದೆಗೆ ಆದಿವಾಸಿ…

  • Fact check: ಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್‌ ವಿರೋಧ, ಸುಳ್ಳು ಹೇಳಿಕೆ ವೈರಲ್!

    Fact check: ಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್‌ ವಿರೋಧ, ಸುಳ್ಳು ಹೇಳಿಕೆ ವೈರಲ್!

    Claimಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧದ ಕ್ರಮಕ್ಕೆ ಕಾಂಗ್ರೆಸ್‌ ವಿರೋಧ Factಕಾಂಗ್ರೆಸ್ ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ವೈರಲ್ ಆಗಿರುವ ಗ್ರಾಫಿಕ್ ಪ್ಲೇಟ್ ನಕಲಿ ಎಂದು ಕಾಂಗ್ರೆಸ್ ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ ಕರ್ನಾಟಕ ಚುನಾವಣೆಗೆ ಮುನ್ನ ಭಯೋತ್ಪಾದಕರ ವಿರುದ್ಧ ಕ್ರಮವನ್ನು ಕಾಂಗ್ರೆಸ್‌ ವಿರೋಧಿಸಿ ಕಾಂಗ್ರೆಸ್‌ ಹೇಳಿಕೆ ನೀಡಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 2023ರಂದು ಚುನಾವಣೆ ನಡೆಯಲಿದ್ದು,…