Vasudha Beri

  • Fact Check: ಚಂದ್ರಯಾನ 3 ಉಡಾವಣೆ ಎಂದು ತೋರಿಸಲು ಹಂಚಿಕೊಂಡ ವೈರಲ್ ವೀಡಿಯೋಗಳ ಅಸಲಿಯತ್ತೇನು?

    Fact Check: ಚಂದ್ರಯಾನ 3 ಉಡಾವಣೆ ಎಂದು ತೋರಿಸಲು ಹಂಚಿಕೊಂಡ ವೈರಲ್ ವೀಡಿಯೋಗಳ ಅಸಲಿಯತ್ತೇನು?

    Claimಚಂದ್ರಯಾನ 3 ಉಡಾವಣೆಯನ್ನು ವಿಮಾನ ಪ್ರಯಾಣಿಕರು ವೀಡಿಯೋ ರೆಕಾರ್ಡ್‌ ಮಾಡಿದ್ದಾರೆ Factಇದು ಚಂದ್ರಯಾನ 3 ಉಡಾವಣೆಯ ವೀಡಿಯೋವಲ್ಲ, ಅಮೆರಿಕದ ಫ್ಲೋರಿಡಾದಲ್ಲಿ ನಡೆದ ರಾಕೆಟ್ ಉಡಾವಣೆಯನ್ನು ಚಂದ್ರಯಾನ 3 ಉಡಾವಣೆ ದೃಶ್ಯ ಎಂದು ತಪ್ಪಾಗಿ ಸಂಬಂಧ ಕಲ್ಪಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ 3ರ ರಾಕೆಟ್ ಅನ್ನು ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಉಡಾವಣೆಯ ನಂತರ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಚಂದ್ರಯಾನ 3…

  • Fact Check: ಲುಪ್ಪೋ ಕೇಕ್‌ ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Fact Check: ಲುಪ್ಪೋ ಕೇಕ್‌ ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

    Claimಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ ಲುಪ್ಪೋ ಕೇಕ್‌ನಲ್ಲಿ ಮಾತ್ರೆಗಳನ್ನಿಟ್ಟು ಮಾರಾಟ ಮಾಡಲಾಗುತ್ತಿದೆ Factಇದೊಂದು ಹಳೆಯ ಸುಳ್ಳು ವೈರಲ್‌ ವೀಡಿಯೋ ಆಗಿದ್ದು ಇರಾಕ್‌ನಿಂದ ಬಂದಿರಬಹುದು ಎಂದು ಊಹಿಸಲಾಗಿದೆ. ಲುಪ್ಪೋ ಕೇಕ್‌ ತಯಾರಿಕಾ ಕಂಪೆನಿ ಟರ್ಕಿ ಮೂಲದ್ದಾಗಿದ್ದು, ಟರ್ಕಿಯ ದಾಳಿಯನ್ನು ಬಹಿಷ್ಕರಿಸುವಂತೆ ಇರಾಕ್‌ನಲ್ಲಿ ಮಾಡಲಾದ ವೀಡಿಯೋ ಇದಾಗಿದೆ ಎಂದು ಊಹಿಸಲಾಗಿದೆ. ಹೊಸ ಕೇಕ್‌ ಮಾರುಕಟ್ಟೆಗೆ ಬಂದಿದ್ದು, ಅದರಲ್ಲಿ ಮಕ್ಕಳ ಆರೋಗ್ಯದ ಮೇಲೆ ಹಾನಿ ಮಾಡುವಂತೆ ಮಾತ್ರೆಗಳನ್ನು ಇಟ್ಟು ಮಾರಾಟ ಮಾಡಲಾಗುತ್ತಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ…

  • Fact Check: ಒಡಿಶಾ ರೈಲು ದುರಂತದ ಸ್ಟೇಷನ್ ಮಾಸ್ಟರ್ ಶರೀಫ್‌ಗೆ ‘ಹೊಡೆದು ವಿಚಾರಣೆ’ ಎನ್ನುವ ವೀಡಿಯೋಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ!

    Fact Check: ಒಡಿಶಾ ರೈಲು ದುರಂತದ ಸ್ಟೇಷನ್ ಮಾಸ್ಟರ್ ಶರೀಫ್‌ಗೆ ‘ಹೊಡೆದು ವಿಚಾರಣೆ’ ಎನ್ನುವ ವೀಡಿಯೋಕ್ಕೂ, ಪ್ರಕರಣಕ್ಕೂ ಸಂಬಂಧವಿಲ್ಲ!

    Claimಒಡಿಶಾ ರೈಲು ದುರಂತದ ಪ್ರಮುಖ ಆರೋಪಿ, ಮದರಸಾದಲ್ಲಿ ತಲೆಮರೆಸಿಕೊಂಡಿದ್ದ ಸ್ಟೇಷನ್ ಮಾಸ್ಟರ್ ಷರೀಫ್ ನನ್ನು ಬಂಧಿಸಲಾಗಿದ್ದು, ಪೊಲೀಸರು ಆತನ ವಿಚಾರಣೆ ನಡೆಸುವ ವೀಡಿಯೋ Factಇದು ಸ್ಟೇಷನ್‌ ಮಾಸ್ಟರ್ ಶರೀಫ್‌ ಗೆ ಬಡಿದು ವಿಚಾರಣೆ ನಡೆಸುವ ವೀಡಿಯೋ ಅಲ್ಲ. ಈ ವೀಡಿಯೋ 2021ರದ್ದಾಗಿದ್ದು ಮೆಕ್ಸಿಕೋ ಮೂಲದ್ದು. ಕೈಗಳಿಗೆ ಕೋಳ ಹಾಕಿ ವ್ಯಕ್ತಿಯೊಬ್ಬನನ್ನು ನೆಲದ ಮೇಲೆ ಮಲಗಿಸಿ, ಮರದ ಹಲಗೆಯಿಂದ ಹೊಡೆಯುತ್ತ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು ಹಲವು ಬಳಕೆದಾರರು ಇತ್ತೀಚಿನ…

  • Fact Check: ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹35 ಕೋಟಿ ದೇಣಿಗೆ ನೀಡಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Fact Check: ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹35 ಕೋಟಿ ದೇಣಿಗೆ ನೀಡಿದೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

    Claim ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹ 35 ಕೋಟಿ ದೇಣಿಗೆ ನೀಡಿದೆ ಎಂದು ಗೂಗಲ್‌ ಸರ್ಚ್ ನ ಚಿತ್ರವೊಂದನ್ನು ಎಪ್ರಿಲ್ 20, 2023 ರಂದು ಟ್ವೀಟ್ ಮಾಡಲಾಗಿದ್ದು, ವೈರಲ್‌ ಆಗಿದೆ. ಈ ಚಿತ್ರದ ಸತ್ಯಶೋಧನೆಗೆ ನ್ಯೂಸ್‌ಚೆಕರ್ ವಾಟ್ಸಾಪ್‌ ಟಿಪ್‌ಲೈನ್‌ಗೆ (+91-9999499044) ಹಲವು ಮನವಿಗಳು ಬಂದಿದ್ದು, ಸತ್ಯಶೋಧನೆಗೆ ಸ್ವೀಕರಿಸಲಾಗಿದೆ. Also Read: ಈರುಳ್ಳಿ ರಸ ಹಾಕುವುದರಿಂದ ಕಿವಿ ನೋವು ಗುಣವಾಗುತ್ತಾ? Fact ಸತ್ಯಶೋಧನೆಗಾಗಿ ನಾವು, ಗೂಗಲ್‌ ನಲ್ಲಿ “ಶಿರಡಿ ಸಾಯಿ ಟ್ರಸ್ಟ್”, “ಹಜ್” ಮತ್ತು “35…

  • Fact Check: ಬಿಪರ್ ಜಾಯ್‌ ಚಂಡಮಾರುತದ ಪರಿಣಾಮ ತೋರಿಸಲು ಹಳೆಯ, ಸಂಬಂಧವೇ ಇಲ್ಲದ ವೀಡಿಯೋಗಳ ಬಳಕೆ!

    Fact Check: ಬಿಪರ್ ಜಾಯ್‌ ಚಂಡಮಾರುತದ ಪರಿಣಾಮ ತೋರಿಸಲು ಹಳೆಯ, ಸಂಬಂಧವೇ ಇಲ್ಲದ ವೀಡಿಯೋಗಳ ಬಳಕೆ!

    Claim ವೀಡಿಯೋ ದೃಶ್ಯಗಳಲ್ಲಿ ಬಿಪರ್ ಜಾಯ್ ಚಂಡಮಾರುತದ ಪರಿಣಾಮ Factಅಮೆರಿಕ, ಈಜಿಪ್ಟ್‌ ವೀಡಿಯೋಗಳನ್ನು ಬಳಸಿ ಬಿಪರ್ ಜಾಯ್‌ ಚಂಡಮಾರುತದ ಪರಿಣಾಮ ಎಂದು ಬಿಪರ್‌ ಜಾಯ್‌ ಚಂಡಮಾರುತದ ಬಗೆಗಿನ ಸುದ್ದಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಇದರ ಪರಿಣಾಮವನ್ನು ತೋರಿಸುವ ಅನೇಕ ವೀಡಿಯೋಗಳು ಹರಿದಾಡಿದ್ದವು. ನ್ಯೂಸ್‌ಚೆಕರ್‌ ಅಂತಹ ಮೂರು ವೀಡಿಯೋಗಳ ಬಗ್ಗೆ ಸತ್ಯಶೋಧನೆ ನಡೆಸಿದ್ದು, ಅವುಗಳು ಬಿಪರ್‌ ಜಾಯ್‌ ಚಂಡಮಾರುತಕ್ಕೆ ಸಂಬಂಧಿಸಿದ್ದಲ್ಲ ಎಂದು ಕಂಡುಕೊಂಡಿದೆ. ವೀಡಿಯೋ 1 ಸಮುದ್ರದ ಮಧ್ಯದಲ್ಲಿ ಸಿಲುಕಿದ್ದ ದೋಣಿಯೊಂದು ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಉರುಳಿ…

  • Fact Check: ತೆಂಗಿನ ಮರ ತೂಗಾಡಿದ್ದು ಬಿಪರ್ ಜಾಯ್‌ ಚಂಡಮಾರುತ ಕಾರಣ ಅಲ್ಲ, ಇದು ಸುಳ್ಳು!

    Fact Check: ತೆಂಗಿನ ಮರ ತೂಗಾಡಿದ್ದು ಬಿಪರ್ ಜಾಯ್‌ ಚಂಡಮಾರುತ ಕಾರಣ ಅಲ್ಲ, ಇದು ಸುಳ್ಳು!

    Claim ಬಿಪರ್ ಜಾಯ್‌ ಚಂಡಮಾರುತದಿಂದಾಗಿ ತೆಂಗಿನ ಮರ ತೀವ್ರವಾಗಿ ತೂಗಾಡುತ್ತಿರುವ ದೃಶ್ಯ ಈ ಟ್ವೀಟ್‌ನ ಆರ್ಕೈವ್‌ ಆವೃತ್ತಿ ಇಲ್ಲಿದೆ. Fact ಈ ಬಗ್ಗೆ ಸತ್ಯಶೋಧನೆಗೆ ನ್ಯೂಸ್‌ಚೆಕರ್‌ ಕೀಫ್ರೇಮ್‌ಗಳನ್ನು ತೆಗೆದು  Google lens ಮೂಲಕ ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದು, ಈ ವೇಳೆ @anish_kohli ಟ್ವೀಟ್ ಖಾತೆಯಲ್ಲಿ ಆಗಸ್ಟ್ 6, 2020ರಂದು ಮಾಡಿದ ಟ್ವೀಟ್ ಲಭ್ಯವಾಗಿದೆ. ಇದರಲ್ಲಿ ತೆಂಗಿನ ಮರ ತೂಗಾಡುತ್ತಿರುವ ದೀರ್ಘ ದೃಶ್ಯವಿದೆ. ಇದೇ ರೀತಿ ಆಗಸ್ಟ್ 2022ರಂದು ಹಂಚಿಕೊಂಡಿರುವ ಇದೇ ದೃಶ್ಯದ ಆವೃತ್ತಿಗಳು ಇಲ್ಲಿ ಮತ್ತು…

  • Fact Check: ಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್ ಶರೀಫ್‌ ತಲೆಮರೆಸಿಕೊಂಡಿದ್ದಾರೆಯೇ, ಇಲ್ಲ ಈ ವೈರಲ್‌ ಹೇಳಿಕೆ ಸುಳ್ಳು!

    Fact Check: ಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್ ಶರೀಫ್‌ ತಲೆಮರೆಸಿಕೊಂಡಿದ್ದಾರೆಯೇ, ಇಲ್ಲ ಈ ವೈರಲ್‌ ಹೇಳಿಕೆ ಸುಳ್ಳು!

    Claimಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ತಲೆಮರೆಸಿಕೊಂಡಿದ್ದಾರೆ Factಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ಪರಾರಿ ಎನ್ನವುದು ಸುಳ್ಳು. ಅಂತಹ ಹೆಸರಿನ ಯಾವುದೇ ವ್ಯಕ್ತಿ ಬಹನಾಗ ನಿಲ್ದಾಣದಲ್ಲಿ ಕರ್ತವ್ಯದಲ್ಲಿಲ್ಲ. ಅಪಘಾತದ ದಿನದಂದು ಕರ್ತವ್ಯದಲ್ಲಿದ್ದವರು ಸ್ಟೇಷನ್ ಮಾಸ್ಟರ್ ಎಸ್‌ ಬಿ ಮೊಹಾಂತಿ ಕಳೆದ ವಾರ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲ್ವೆ ನಿಲ್ದಾಣದ ಬಳಿ ಬಹು ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 278 ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ…

  • Fact Check: ಒಡಿಶಾ ರೈಲು ದುರಂತ ಸ್ಥಳದ ಬಳಿಯ ಇಸ್ಕಾನ್ ದೇಗುಲ ಫೋಟೋ ಅರ್ಧ ತೋರಿಸಿ ಮಸೀದಿ ಎಂದು ಘಟನೆಗೆ ಕೋಮು ಬಣ್ಣ

    Fact Check: ಒಡಿಶಾ ರೈಲು ದುರಂತ ಸ್ಥಳದ ಬಳಿಯ ಇಸ್ಕಾನ್ ದೇಗುಲ ಫೋಟೋ ಅರ್ಧ ತೋರಿಸಿ ಮಸೀದಿ ಎಂದು ಘಟನೆಗೆ ಕೋಮು ಬಣ್ಣ

    Claimಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ಮಸೀದಿಯೊಂದರ ಬಳಿ ನಡೆದಿದ್ದು, ಕನಿಷ್ಠ 278 ಜನ ಮೃತಪಟ್ಟಿದ್ದಾರೆ Factವೈರಲ್‌ ಚಿತ್ರದಲ್ಲಿ ಮಸೀದಿ ಎಂದು ಹೇಳಲಾಗಿರುವ ಕಟ್ಟಡ ನಿಜವಾಗಿ ಇಸ್ಕಾನ್‌ ದೇವಾಲಯ ಕಳೆದ ವಾರ ಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ನಡೆದ ಬೆನ್ನಲ್ಲೇ ಇದು ಮಸೀದಿಯೊಂದರ ಬಳಿ ನಡೆದಿದೆ ಎಂದು ಎಂದು ಕೋಮು ಬಣ್ಣ ಹಚ್ಚುವ ಯತ್ನ ಸಾಮಾಜಿಕ ಜಾಲತಾಣದಲ್ಲಿ ನಡೆದಿದೆ. ಈ ಭೀಕರ ದುರಂತದಲ್ಲಿ ಕನಿಷ್ಠ 278 ಜನರು ಸಾವನ್ನಪ್ಪಿದ್ದು, ಸಾಮಾಜಿಕ ಜಾಲತಾಣಗಳು ಅಪಘಾತದ ಸ್ಥಳ, ಗಾಯಗೊಂಡವರಿಗೆ ಚಿಕಿತ್ಸೆ ನೀಡುವ…

  • Fact Check: ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದರೆ?

    Fact Check: ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದರೆ?

    Claim:ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗಾಗಿ ಕಾಯುತ್ತಿದ್ದ ಮಲ್ಲಿಕಾರ್ಜುನ ಖರ್ಗೆ Fact:ವೈರಲ್‌ ವೀಡಿಯೋ ಹುಬ್ಬಳ್ಳಿ ಕಾಂಗ್ರೆಸ್‌ ರಾಲಿಯದ್ದಾಗಿದ್ದು, ಇದರಲ್ಲಿ ಸೋನಿಯಾ ಗಾಂಧಿಯವರು ಭಾಷಣ ಮುಗಿಸಿ ಬರುವಾಗ ಖರ್ಗೆ ನಿಂತಿದ್ದರು, ಬಳಿಕ ಅವರನ್ನು ಭಾಷಣಕ್ಕಾಗಿ ವೇದಿಕೆಗೆ ಕರೆಯಲಾಗಿತ್ತು. ಕಾಂಗ್ರೆಸ್‌ನ ಅಧ್ಯಕ್ಷರಾದರೂ, ಮಲ್ಲಿಕಾರ್ಜುನ ಖರ್ಗೆಯವರು ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿ ಬೇಕು ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕರ್ನಾಟಕ ಚುನಾವಣೆ ಸಂದರ್ಭದಲ್ಲೇ ಈ ಕ್ಲೇಮ್‌ ಅನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ ಸೋನಿಯಾ ಗಾಂಧಿ ಮತ್ತು ಇತರ ನಾಯಕರು ತಮ್ಮ ಆಸನಗಳಲ್ಲಿ…

  • Fact Check: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ಡಿಕೆಶಿ ತೂರಾಡಿದ್ದರೇ?

    Fact Check: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ಡಿಕೆಶಿ ತೂರಾಡಿದ್ದರೇ?

    Claimಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ತೂರಾಡಿದ ಡಿ.ಕೆ. ಶಿವಕುಮಾರ್‌ Factಈ ವೀಡಿಯೋ 1 ವರ್ಷ ಹಳೆಯದಾಗಿದ್ದು, ಕಾಂಗ್ರೆಸ್‌ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಸಂದರ್ಭದ್ದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಮುಂಚಿತವಾಗಿ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ತೂರಾಡಿಕೊಂಡು ನಡೆಯುತ್ತಿರುವ  ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.  ಚುನಾವಣೆ ಸಂದರ್ಭ “ಮನೆ ಮನೆ ಪ್ರಚಾರ” ಮಾಡುವಾಗ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರು ಪಾನಮತ್ತರಾದ ಸ್ಥಿತಿಯಲ್ಲಿರುವುದನ್ನು ಇದು ತೋರಿಸುತ್ತದೆ ಎಂದು ವೀಡಿಯೋ ಹಂಚಿಕೊಂಡವರು ಆರೋಪಿಸಿದ್ದಾರೆ.   ಸತ್ಯಶೋಧನೆ…